ಹಂಪಿಯಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ, ನಾಲ್ವರ ಬಂಧನ

Sandal wood theft : ಸಾವಿರ ಬೆಲೆ ಬಾಳುವ 2 ಕೆ.ಜಿ.ಶ್ರೀಗಂಧದ ಮರದ ಕಟ್ಟಿಗೆ ತುಂಡನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Written by - Chetana Devarmani | Last Updated : Jan 14, 2024, 11:45 AM IST
  • ಹಂಪಿಯಲ್ಲಿ ಶ್ರೀಗಂಧದ ಮರಗಳ್ಳತನ ಪ್ರಕರಣ
  • ನಾಲ್ಕು ಜನ ಆರೋಪಿಗಳ ಬಂಧನ
  • ಹಂಪಿ ಪ್ರವಾಸಿ ಪೊಲೀಸ್ ಠಾಣೆ ಪೊಲೀಸರಿಂದ ಅರೆಸ್ಟ್‌
ಹಂಪಿಯಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ, ನಾಲ್ವರ ಬಂಧನ title=

ವಿಜಯನಗರ: ಶ್ರೀಗಂಧದ ಮರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರಿಂದ  4 ಜನ ಆರೋಪಿಗಳನ್ನು ಬಂಸಲಾಗಿದೆ. 

ಹೊಸಪೇಟೆಯ ಆಶ್ರಯ ಕಾಲೊನಿಯ ಗಾಳೆಪ್ಪ (20), ಗೌಳೇರಹಟ್ಟಿಯ ಕೆ.ಲೋಕೇಶ್ (20), ದೂಳ್ ಪೇಟೆಯ ಕೆ.ಲಕ್ಷ್ಮಣ (21), ಸಿರಸಿನಕಲ್ಲು ಪ್ರದೇಶದ ಹುಲುಗಪ್ಪ (26) ಬಂಧಿತ ಆರೋಪಿಗಳು.

ಇದನ್ನೂ ಓದಿ: ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ 

ಆರೋಪಿತರಿಂದ 60 ಸಾವಿರ ರೂ. ನಗದು, 3 ಲಕ್ಷ ಮೌಲ್ಯದ ಬೊಲೆರೊ ಜೀಪ್ ವಶಕ್ಕೆ  ಪಡೆಯಲಾಗಿದೆ. 62 ಸಾವಿರ ಮೌಲ್ಯದ 2 ಬೈಕ್, 3 ಮೊಬೈಲ್, 5 ಸಾವಿರ ಬೆಲೆ ಬಾಳುವ 2 ಕೆ.ಜಿ.ಶ್ರೀಗಂಧದ ಮರದ ಕಟ್ಟಿಗೆ ತುಂಡನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ನವೆಂಬರ್ 24 ರಂದು ಹಂಪಿಯ ಕಮಲ ಮಹಲ್ ಆವರಣದಲ್ಲಿನ ಶ್ರೀಗಂಧದ ಮರವನ್ನು ದುಷ್ಕರ್ಮಿಗಳು ಕತ್ತರಿಸಿ ಹೊತ್ತೊಯ್ದಿದ್ದರು. ಈ ಕುರಿತು ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಆತ್ಮಾಹುತಿ ದಾಳಿಗೆ ಸಂಚು : 8 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಿದ ಎನ್ಐಎ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News