ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ಶರಣ ಅಲ್ಲಮಪ್ರಭು ಹೆಸರು-ಸಿಎಂ ಘೋಷಣೆ 

ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್ ಗೆ 12ನೇ ಶತಮಾನದ ಶರಣ ಅಲ್ಲಮ ಪ್ರಭುಗಳ ಹೆಸರನ್ನು ಇಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Written by - Manjunath N | Last Updated : Jan 12, 2024, 07:49 PM IST
  • ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯಲ್ಲಿ ನಿಂತು ಈ ಘೋಷಣೆಯನ್ನು ಮಾಡಲು ನನಗೆ ಸಂತಸವಾಗುತ್ತಿದೆ.
  • ಇದು ಅಲ್ಲಮಪ್ರಭು ಅವರ ಜೀವನ ಮತ್ತು ಆದರ್ಶಗಳಿಗೆ ನಾವು ನೀಡುವ ಗೌರವ ಎಂದು ಭಾವಿಸಿದ್ದೇನೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
 ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ಶರಣ ಅಲ್ಲಮಪ್ರಭು ಹೆಸರು-ಸಿಎಂ ಘೋಷಣೆ  title=

ಶಿವಮೊಗ್ಗ: ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್ ಗೆ 12ನೇ ಶತಮಾನದ ಶರಣ ಅಲ್ಲಮ ಪ್ರಭುಗಳ ಹೆಸರನ್ನು ಇಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತಾಗಿ ತಿಳಿಸಿರುವ ಅವರು ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯಲ್ಲಿ ನಿಂತು ಈ ಘೋಷಣೆಯನ್ನು ಮಾಡಲು ನನಗೆ ಸಂತಸವಾಗುತ್ತಿದೆ. ಇದು ಅಲ್ಲಮಪ್ರಭು ಅವರ ಜೀವನ ಮತ್ತು ಆದರ್ಶಗಳಿಗೆ ನಾವು ನೀಡುವ ಗೌರವ ಎಂದು ಭಾವಿಸಿದ್ದೇನೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News