ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ, ಆತಂಕದಲ್ಲಿ ರೈತ 

ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ದುರ್ಬಲವಾಗಿದ್ದು,.ಕಳೆದ ಏಳು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವ ಮುಂದುವರೆದಿದ್ದರೆ, ಇನ್ನೊಂದೆಡೆಗೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Written by - Manjunath N | Last Updated : Aug 13, 2023, 05:20 PM IST
  • ರಾಗಿ, ಭತ್ತ,ತೊಗರಿ ಸೇರಿ ಇನ್ನಿತರ ಬೆಳೆ ಬಿತ್ತನೆಗಾಗಿ ಕಾದು ಕುಳಿತಿರುವ ರೈತರಿಗೆ ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಈಗ ನಿರಾಸೆ ಮೂಡಿಸಿದೆ.
  • ರಾಗಿ, ಭತ್ತ, ತೊಗರಿ ಸೇರಿ ಇನ್ನಿತರ ಬೆಳೆ ಬಿತ್ತನೆಗಾಗಿ ಕಾದು ಕುಳಿತಿರುವ ರೈತರು ಈಗ ಬಾರದ ಮಳೆಯಿಂದಾಗಿ ರಾಗಿ ಬಿತ್ತನೆ ಮಾಡದೆ ಕಂಗಾಲಾಗಿದ್ದಾರೆ.
  • ಮುಂಬರುವ ದಿನಗಳಲ್ಲೂ ಇದೆ ರೀತಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ, ಆತಂಕದಲ್ಲಿ ರೈತ  title=

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ದುರ್ಬಲವಾಗಿದ್ದು,.ಕಳೆದ ಏಳು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವ ಮುಂದುವರೆದಿದ್ದರೆ, ಇನ್ನೊಂದೆಡೆಗೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

 ಇನ್ನುಳಿದಂತೆ ಬೆಂ, ಗ್ರಾ ಜಿಲ್ಲೆ,ಕೋಲಾರ,ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ ಭಾಗದಲ್ಲಿ ಒಣಹವೆ ಮುಂದುವರೆದಿದೆ.

ಇದನ್ನೂ ಓದಿ: ಒಡಿಶಾದಲ್ಲಿ ಸಿಡಿಲು ಬಡಿದು 16 ವಿದ್ಯಾರ್ಥಿಗಳಿಗೆ ಗಾಯ

ರಾಗಿ, ಭತ್ತ, ತೊಗರಿ ಸೇರಿ ಇನ್ನಿತರ ಬೆಳೆ ಬಿತ್ತನೆಗಾಗಿ ಕಾದು ಕುಳಿತಿರುವ ರೈತರು ಈಗ ಬಾರದ ಮಳೆಯಿಂದಾಗಿ ರಾಗಿ ಬಿತ್ತನೆ ಮಾಡದೆ ಕಂಗಾಲಾಗಿದ್ದಾರೆ.

ಮುಂಬರುವ ದಿನಗಳಲ್ಲೂ ಇದೆ ರೀತಿ ವಾತಾವರಣ ಮುಂದುವರೆಯಲಿದೆ  ಎಂದು ಹವಾಮಾನ ಇಲಾಖೆ ಹೇಳಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News