ಬಯಲಾಟ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಶ್ರೀರಾಮುಲು..!

ಬಯಲಾಟ ಪಾತ್ರದಾರಿಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಜನರನ್ನು ರಂಜಿಸಿದರು..'ಪಾರ್ಥ ವಿಜಯ' ಎಂಬ ಬಯಲಾಟದ ಕಥೆಯಲ್ಲಿ ಬರುವ ಪಾತ್ರದಾರಿಗಳೊಂದಿಗೆ ರಾಮುಲು ಹೆಜ್ಜೆ ಹಾಕುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ ಚಪ್ಪಾಳೆ ಕೇಕೆಯನ್ನು ಹಾಕಿದರು.

Written by - Zee Kannada News Desk | Last Updated : May 24, 2024, 09:03 AM IST
  • ಬಯಲಾಟ ಪಾತ್ರದಾರಿಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಜನರನ್ನು ರಂಜಿಸಿದರು
  • ಪಾರ್ಥ ವಿಜಯ' ಎಂಬ ಬಯಲಾಟದ ಕಥೆಯಲ್ಲಿ ಬರುವ ಪಾತ್ರದಾರಿಗಳೊಂದಿಗೆ ರಾಮುಲು ಹೆಜ್ಜೆ ಹಾಕುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ ಚಪ್ಪಾಳೆ ಕೇಕೆಯನ್ನು ಹಾಕಿದರು.
 ಬಯಲಾಟ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಶ್ರೀರಾಮುಲು..! title=

ಬಳ್ಳಾರಿ: ಬಳ್ಳಾರಿಯ ಹಡ್ಲಿಗಿ ಗ್ರಾಮದಲ್ಲಿ ಆಯೋಜಿಸಿದ್ದ ಬಯಲಾಟ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಇದನ್ನು ಓದಿ Remal Cyclone : 'ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆ 

ಬಯಲಾಟ ಪಾತ್ರದಾರಿಗಳೊಂದಿಗೆ ಹೆಜ್ಜೆ ಹಾಕುವ ಮೂಲಕ ಜನರನ್ನು ರಂಜಿಸಿದರು..'ಪಾರ್ಥ ವಿಜಯ' ಎಂಬ ಬಯಲಾಟದ ಕಥೆಯಲ್ಲಿ ಬರುವ ಪಾತ್ರದಾರಿಗಳೊಂದಿಗೆ ರಾಮುಲು ಹೆಜ್ಜೆ ಹಾಕುತ್ತಿದ್ದಂತೆ ಅಭಿಮಾನಿಗಳು ಸಿಳ್ಳೆ ಚಪ್ಪಾಳೆ ಕೇಕೆಯನ್ನು ಹಾಕಿದರು.

ಇದೆ ವೇಳೆ ರಾಮುಲು ಕೈಯಲ್ಲಿ ಕತ್ತಿ ಹಿಡಿದು ಜನರ ಗಮನ ಸೆಳೆದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News