ಮೇ 22 ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ, ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ : ಸಿದ್ದರಾಮಯ್ಯ

ಮೇ 20 :ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

Written by - Prashobh Devanahalli | Edited by - Manjunath N | Last Updated : May 20, 2023, 06:22 PM IST
  • ಪ್ರ‌ಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು
  • ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಮೇ 22 ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ, ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ : ಸಿದ್ದರಾಮಯ್ಯ title=

ಬೆಂಗಳೂರು: ಮೇ 20 :ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಸದನದ ಅತ್ಯಂತ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ( ಪ್ರೊಟರ್ಮ್ ಸ್ಪೀಕರ್ ಆಗಿ ) ಕಾರ್ಯ ನಿರ್ವಹಿಸುವಂತೆ ವಿನಂತಿಸಲಾಗಿದ್ದು ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರ‌ಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News