ರಾಜ್ಯ ಸಿಇಟಿ ಫಲಿತಾಂಶ ಪ್ರಕಟ

ಎಂಜಿನಿಯರಿಂಗ್‌ನಲ್ಲಿ ವಿಜಯಪುರದ ಶ್ರೀಧರ ದೊಡ್ಮನಿ ಪ್ರಥಮ ಸ್ಥಾನ ಗಳಿಸಿದ್ದಾರೆ.

Last Updated : Jun 1, 2018, 01:34 PM IST
ರಾಜ್ಯ ಸಿಇಟಿ ಫಲಿತಾಂಶ ಪ್ರಕಟ title=

ಬೆಂಗಳೂರು: ಎಂಜಿನಿಯರಿಂಗ್‌ ಹಾಗೂ ಇತರೆ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ 2018-19ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಎಂಜಿನಿಯರಿಂಗ್‌ನಲ್ಲಿ ವಿಜಯಪುರ ಜಿಲ್ಲೆಯ ಶ್ರೀಧರ್‌ ದೊಡ್ಡಮನಿ ಮೊದಲ ಸ್ಥಾನ ಗಳಿಸಿದ್ದಾರೆ. 

ಸಿಇಟಿ ಫಲಿತಾಂಶವು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಇತರ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಲಭ್ಯವಾಗಲಿವೆ.

ಮಧ್ಯಾಹ್ನ 3 ಗಂಟೆ ನಂತರ ಫಲಿತಾಂಶವನ್ನು http://kea.kar.nic.in http://cet.kar.nic.in ಮತ್ತು http://karresults.nic.in  ವೆಬ್ ಸೈಟ್ ಗಳಲ್ಲಿ ನೋಡಬಹುದಾಗಿದೆ.

Trending News