ಎಟಿಎಂಗೆ ಹಣ ತುಂಬಿಸಬೇಕಿದ್ದ ಒಂದು ಕೋಟಿ ಹಣದ ಜೊತೆ ವ್ಯಕ್ತಿ ಪರಾರಿ

 

Written by - Zee Kannada News Desk | Last Updated : Feb 7, 2023, 03:01 PM IST
  • ಈಗ ಈ ಕೃತ್ಯ ಎಸೆಗಿರುವ ವ್ಯಕ್ತಿಯನ್ನು ರಾಜೇಶ್ ಮೆಸ್ತಾ ಎನ್ನಲಾಗಿದ್ದು,
  • ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ನ ನೌಕರನಾಗಿ ಕಳೆದ 11 ವರ್ಷಗಳಿಂದ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.
  • ಆದರೆ ಜನವರಿ ಅಂತ್ಯದಲ್ಲಿಇದ್ದಕ್ಕಿದ್ದಂತೆ ಪೋನ್ ಸ್ವಿಚ್ಡ್ ಅಪ್ ಮಾಡಿ ಎಸ್ಕೇಪ್ ಆಗಿದ್ದಾನೆ.
ಎಟಿಎಂಗೆ ಹಣ ತುಂಬಿಸಬೇಕಿದ್ದ ಒಂದು ಕೋಟಿ ಹಣದ ಜೊತೆ ವ್ಯಕ್ತಿ ಪರಾರಿ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಟಿಎಂಗೆ ಹಣ ತುಂಬಿಸಬೇಕಿದ್ದ ಒಂದು ಕೋಟಿ ಹಣದ ಜೊತೆ ವ್ಯಕ್ತಿ ಪರಾರಿಯಾಗಿರುವ ಘಟನೆ ನಗರದ ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಹೇಳಿಕೆ; ‘ಕಮಲ’ ನಾಯಕರಲ್ಲಿ ತಲ್ಲಣ!

ಈಗ ಈ ಕೃತ್ಯ ಎಸೆಗಿರುವ ವ್ಯಕ್ತಿಯನ್ನು ರಾಜೇಶ್ ಮೆಸ್ತಾ ಎನ್ನಲಾಗಿದ್ದು,ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ನ ನೌಕರನಾಗಿ ಕಳೆದ 11 ವರ್ಷಗಳಿಂದ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.ಆದರೆ ಜನವರಿ ಅಂತ್ಯದಲ್ಲಿಇದ್ದಕ್ಕಿದ್ದಂತೆ ಪೋನ್ ಸ್ವಿಚ್ಡ್ ಅಪ್ ಮಾಡಿ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಗೆ ಹೃದಯಾಘಾತ ! 50 ಅಡಿ ಎತ್ತರದ ಮರದಲ್ಲೇ ಸಾವು

ಇದರಿಂದ ಅನುಮಾನಗೊಂಡ ಸಂಸ್ಥೆ ಅವನು ಹಣ ತುಂಬುತ್ತಿದ್ದ ಎಟಿಎಂಗಳನ್ನು ಆಡಿಟ್ ಮಾಡಿದೆ.ಈ ವೇಳೆ 1ಕೋಟಿ 3ಲಕ್ಷ ಹಣದ ಸಮೇತ ಪರಾರಿಯಾಗಿರುವುದು ಪತ್ತೆಯಾಗಿದೆ.ಸದ್ಯ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ಕಾರ್ಯ ನಡೆದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

 

 

Trending News