ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿ, ಸ್ಥಳದಲ್ಲಿಯೇ ಮೂವರ ಸಾವು

 

Written by - Zee Kannada News Desk | Last Updated : Dec 28, 2022, 01:26 AM IST
ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿ, ಸ್ಥಳದಲ್ಲಿಯೇ ಮೂವರ ಸಾವು  title=

ವಿಜಯಪುರ : ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಮೂವರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಜುಮನಾಳ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಇದನ್ನೂ ಓದಿ : ಮಿಡ್‍ನೈಟ್ ಎಲಿಮಿನೇಷನ್, ‘ಬಿಗ್ ಬಾಸ್’ ಮನೆಯಿಂದ ಗುರೂಜಿ ಔಟ್!

ಅಕ್ಷಯ, ಶುಭಂ, ಬಾಗೇಶ ಮೃತಪಟ್ಟಿರುವ ದುರ್ದೈವಿ. ಇನ್ನ ಬೈಕ್ ಮೇಲೆ ಹೋಗುತ್ತಿದ್ದ ವೇಳೆಯಲ್ಲಿ ಕಾರ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕುತೂಹಲ ಮೂಡಿಸಿದೆ ‘ಜೂಲಿಯೆಟ್ 2’ ಚಿತ್ರದ ಫಸ್ಟ್ ಲುಕ್

ಮೃತಪಟ್ಟಿರುವ ದುರ್ದೈವಿಗಳು ವಿಜಯಪುರ ನಿವಾಸಿಗಳು ಎಂದು ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News