ಹುಬ್ಬಳ್ಳಿ: ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರ ಜತೆ ಮಾತನಾಡುತ್ತ, ರೇವಣ್ಣ ಅವರಿಗೆ ವಯಸ್ಸಾಗಿದೆ. ಇಂಥ ಸಂದರ್ಭದಲ್ಲಿ ಇದು ದುರ್ದೈವ ಎಂದು ಪ್ರತಿಕ್ರಿಯಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ರೇವಣ್ಣ ವಿರುದ್ಧ ಮಹಿಳೆ ಅಪಹರಣ ಪ್ರಕರಣ ದಾಖಲಾಗಿದ್ದು, ಬಂಧನವಾಗಿದೆ. ಕಾನೂನು ಪ್ರಕಾರ ಕ್ರಮವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಜನಾರ್ಧನ್ ರೆಡ್ಡಿ, ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್!; ಸಚಿವ‌ ಶಿವರಾಜ್ ತಂಗಡಗಿ ಎಚ್ಚರಿಕೆ

ರೇವಣ್ಣ ವಿರುದ್ಧ ತನಿಖೆ ನಡೆಸುವುದು ಒಳ್ಳೆಯದೇ. ಆದರೆ ಬಂಧನ ಎಷ್ಟು ಸರಿ? ಎಂಬುದನ್ನು ನ್ಯಾಯಾಲಯ ತೀರ್ಮಾನಿಸುತ್ತದೆ ಎಂದು ಸಚಿವ ಜೋಶಿ ಹೇಳಿದರು.

ಪ್ರಚಾರ ವೇಳೆ ಉತ್ತಮ ಪ್ರತಿಕ್ರಿಯೆ: ಚುನಾವಣೆ ಪ್ರಚಾರದ ವೇಳೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಧಾರವಾಡ ಸೇರಿದಂತೆ 14 ಕ್ಷೇತ್ರಗಳಲ್ಲೂ ಗೆಲುವು ದಾಖಲಿಸಲಿದೆ ಎಂದು ಜೋಶಿ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕರ್ತನ ಕಪಾಳಕ್ಕೆ ಹೊಡೆದ ಡಿ.ಕೆ ಶಿವಕುಮಾರ್‌... ವಿಡಿಯೋ ವೈರಲ್‌ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Section: 
English Title: 
Union Minister Prahlad Joshi On HD Revanna
News Source: 
Home Title: 

ರೇವಣ್ಣ ಅವರಿಗೆ ಈ ವಯಸ್ಸಲ್ಲಿ ಇಂಥ ನೋವು ದುರ್ದೈವ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ರೇವಣ್ಣ ಅವರಿಗೆ ಈ ವಯಸ್ಸಲ್ಲಿ ಇಂಥ ನೋವು ದುರ್ದೈವ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Yes
Is Blog?: 
No
Facebook Instant Article: 
Yes
Highlights: 

ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ

ರೇವಣ್ಣ ಅವರಿಗೆ ಈ ವಯಸ್ಸಲ್ಲಿ ಇಂಥ ನೋವು ದುರ್ದೈವ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ 

Mobile Title: 
ರೇವಣ್ಣ ಅವರಿಗೆ ಈ ವಯಸ್ಸಲ್ಲಿ ಇಂಥ ನೋವು ದುರ್ದೈವ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Prashobh Devanahalli
Publish Later: 
No
Publish At: 
Sunday, May 5, 2024 - 12:55
Created By: 
Chethana Devarmani
Updated By: 
Chethana Devarmani
Published By: 
Chethana Devarmani
Request Count: 
1
Is Breaking News: 
No
Word Count: 
159

Trending News