ಧಾರವಾಡದಲ್ಲಿ ಚಂಡಿಕಾಯಾಗ: ಮೋದಿ ಮತ್ತೆ ಪ್ರಧಾನಿಯಾಗಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂಕಲ್ಪ!

ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು.

Written by - Prashobh Devanahalli | Last Updated : Mar 12, 2024, 03:47 PM IST
  • ಮೋದಿ ಮತ್ತೆ ಪ್ರಧಾನಿ ಆಗಲು ಸಂಕಲ್ಪ
  • ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂಕಲ್ಪ
  • ಧಾರವಾಡದಲ್ಲಿ ಚಂಡಿಕಾಯಾಗ
ಧಾರವಾಡದಲ್ಲಿ ಚಂಡಿಕಾಯಾಗ: ಮೋದಿ ಮತ್ತೆ ಪ್ರಧಾನಿಯಾಗಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂಕಲ್ಪ!  title=

ಧಾರವಾಡ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಕಲ್ಪ ಮಾಡಿದರು.

ಇದನ್ನೂ ಓದಿ: ಅಂಜನಾದ್ರಿ-ಅಯೋಧ್ಯೆ ರೈಲು ನಿಶ್ಚಿತ:  ಸಚಿವ ಶಿವರಾಜ ತಂಗಡಗಿ ವಿಶ್ವಾಸ 

ಈ ವೇಳೆ ಮಾತನಾಡಿದ ಸಚಿವ ಜೋಶಿ, ಧರ್ಮದ‌ ಗೆಲುವಿಗಾಗಿ ಮತ್ತು ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಾಧಾನಿ ಆಗಬೇಕಿದೆ ಎಂದು ಹೇಳಿದರು. ಧರ್ಮದ ರಕ್ಷಣೆಯೊಂದಿಗೆ ರಾಷ್ಟ್ರದ ಪ್ರಗತಿಗೆ ಶ್ರಮಿಸುತ್ತಿರುವ ಮೋದಿಯವರ ನಾಯಕತ್ವ ಈ ದೇಶಕ್ಕೆ ಇನ್ನಷ್ಟು ಕಾಲ ಅವಶ್ಯವಿದೆ. ದೇಶವಾಸಿಗಳ ಸಂಕಲ್ಪವೂ ಇದೇ ಆಗಿದೆ. ಹೀಗಾಗಿ ಮೋದಿಯವರನ್ನು ಮತ್ತೆ ಗೆಲ್ಲಿಸಲು ಜನತೆ ಸಿದ್ಧರಾಗಿದ್ದಾರೆ ಎಂದು ಜೋಶಿ ಹೇಳಿದರು.

ಚಂಡಿಕಾಯಾಗ ಪೂಜೆಯಲ್ಲಿ ಶಾಸಕ ಅರವಿಂದ ಬೆಲ್ಲದ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಂಜಯ ಕಪಟಕರ್ ಹಾಗೂ ಪ್ರಮುಖರು ಜೊತೆಗಿದ್ದರು.

ಇದನ್ನೂ ಓದಿ: ತಾನು ಎಂಪಿಯಾದರೇ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News