vijayapura : 'ವಿಜಯಪುರ ಜಿಲ್ಲೆಯ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ'

ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಇದೆ 25ರಂದು ಜರಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಜೆಪಿ ನಾಯಕ ಅಪ್ಪು ಗೌಡ ಪಾಟೀಲ್ ಬಿಡುಗಡೆ ಮಾಡಿದರು.

Written by - Channabasava A Kashinakunti | Last Updated : Dec 9, 2022, 08:30 PM IST
  • 9ನೇಯ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳ
  • ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳದ ಲಾಂಛನ ಇಂದು ಬಿಡುಗಡೆ
  • ಲಾಂಛನವನ್ನು ಬಿಜೆಪಿ ನಾಯಕ ಅಪ್ಪು ಗೌಡ ಪಾಟೀಲ್ ಬಿಡುಗಡೆ
vijayapura : 'ವಿಜಯಪುರ ಜಿಲ್ಲೆಯ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ' title=

ವಿಜಯಪುರ : ಜಿಲ್ಲೆಯ 9ನೇಯ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳದ ಲಾಂಛನವನ್ನು ಇಂದು ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಇದೆ 25ರಂದು ಜರಗಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಜೆಪಿ ನಾಯಕ ಅಪ್ಪು ಗೌಡ ಪಾಟೀಲ್ ಬಿಡುಗಡೆ ಮಾಡಿದರು. 

ಇದನ್ನೂ ಓದಿ : HD Kumaraswamy : ಗಡಿ ವಿವಾದ ಮುಗಿದು ಹೋದ ಅಧ್ಯಾಯ : ಹೆಚ್.ಡಿ. ಕುಮಾರಸ್ವಾಮಿ

ಬಿಡುಗಡೆ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ಪು ಗೌಡ ಪಾಟೀಲ್, ಈ ಮೂಲಕ ಸಮಸ್ತ ಮನಗೂಳಿ ಜನರು ಈ ಒಂದು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕು. ಈ ಕಾರ್ಯಕ್ರಮ ಹಿಂದೆಂದೂ ಆಗಿಲ್ಲ ಮುಂದೆಯೂ ಆಗುವುದಿಲ್ಲ ಹಾಗೆ ಈ ಕಾರ್ಯಕ್ರಮ ಮಾಡಬೇಕು. ಜೊತೆಗೆ ಕನ್ನಡ ಉಳಿಸುವುದರಲ್ಲಿ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಹೇಳಿದ್ದಾರೆ.

ಈ ಒಂದು ಲಾಂಛನ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಹಾಸಿಂಪಿರ್ ವಾಲಿಕಾರ್, ಬಸವರಾಜ್ ಸೋಂಪುರ್  ಎಸ್ ಐ ಬಿರಾದಾರ್ ಮುಂತಾದವರು  ಉಪಸ್ಥಿತರಿದ್ದರು.

ಇದನ್ನೂ ಓದಿ : ನೆಲ, ಜಲ‌, ಗಡಿ, ಭಾಷೆ ವಿಚಾರದಲ್ಲಿ ರಾಜಿ ಆಗಲ್ಲ- ಬಿ.ಎಸ್.ಯಡಿಯೂರಪ್ಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News