Ramesh Jarkiholi: ಸಾಹುಕಾರ್ ನ ರಾಸಲೀಲೆ ವಿಡಿಯೋ: ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಗೊತ್ತಾ?

ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಕೂಡಲೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

Last Updated : Mar 2, 2021, 10:03 PM IST
  • ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್ ಸ್ಫೋಟಗೊಂಡಿದ್ದು.
  • ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದ್ದಾರೆ.
  • ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಕೂಡಲೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
Ramesh Jarkiholi: ಸಾಹುಕಾರ್ ನ ರಾಸಲೀಲೆ ವಿಡಿಯೋ: ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಗೊತ್ತಾ? title=

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್ ಸ್ಫೋಟಗೊಂಡಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ(Ramesh Jarkiholi) ರಾಸಲೀಲೆ ವಿಡಿಯೋ ಬಹಿರಂಗವಾದ ಕೂಡಲೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಹೌದು, ಮೈಸೂರಿನ ಅಜ್ಞಾತ ಸ್ಥಳದಲ್ಲಿ ರಮೇಶ್ ಜಾರಕಿಹೊಳಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿವಾಹ ಆರತಕ್ಷತೆ ಹಿನ್ನೆಲೆಯಲ್ಲಿ ರಮೇಶ್ ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ. ಗನ್ ಮ್ಯಾನ್ ಗಳನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಮೈಸೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

CD Release: ರಮೇಶ್​ ಜಾರಕಿಹೊಳಿ ನಂತ್ರ ಸದ್ಯದಲ್ಲೇ ಇನ್ನಿಬ್ಬರು ಸಚಿವರ ಸಿಡಿ ರಿಲೀಸ್​!?

ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ,(Dinesh Kallahalli) ಜಲ ಸಂಪನ್ಮೂಲ ಸಚಿವರ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದು, ಸಚಿವರ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

Madhu Bangarappa: ಜೆಡಿಎಸ್‌ ತೊರೆಯುವ ಸುಳಿವು ನೀಡಿದ ಮಧು ಬಂಗಾರಪ್ಪ..!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News