Chamarajanagar: ಚಾಮರಾಜನಗರ ಜಿಲ್ಲೆಯಲ್ಲಿ ಕರಿಕಲ್ಲು ಮತ್ತು ಬಿಳಿಕಲ್ಲು ಕ್ವಾರಿಗಳು ನಡೆಯುತ್ತಿದ್ದು, ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪಗಳಿವೆ.
Turmeric Crop Growth Study: ಕೃಷಿ ಕಾರ್ಮಿಕರ ಕೊರತೆ ಆಗುತ್ತಿರುವುದರಿಂದ ಅಲ್ಲದೆ ಯಂತ್ರದಲ್ಲೇ ಅರಿಶಿನವನ್ನು ಒಕ್ಕಣೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಈಗಾಗಲೇ ಸುಮಾರು ಕಡೆ ನಾಟಿ ಮಾಡಿದ್ದು, ಯಂತ್ರದಲ್ಲಿ ನಾಟಿ ಮಾಡಿದ ಜಮೀನುಗಳಲ್ಲಿ ಗಿಡಗಳು ಹೇಗೆ ಬೆಳವಣಿಗೆ ಆಗುತ್ತಿದೆ ಅನ್ನುವುದನ್ನು ಖುದ್ದಾಗಿ ಪರಿಶೀಲಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ.
ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ.ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ ಕರ್ನಾಟಕ ನಿರೀಕ್ಷೆ ಮಾಡುವ ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
karnataka school holiday: ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.