ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು; ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.
ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೇಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:
ನೇನೆಕಟ್ಟೆ ಗ್ರಾಮದ ಜಮೀನೊಂದರ ಪಂಪ್ ಸೆಟ್ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ಈ ಅವಘಡ ಉಂಟಾಗಿದೆ. ಬೇವಿನ ಮರದ ಮೇಲೆ ಚಿರತೆ ಏರುವಾಗ ವಿದ್ಯುತ್ ಲೈನ್ನಿಂದ ವಿದ್ಯುತ್ ಪ್ರವಹಿಸಿ ಚಿರತೆ ಸಾವನ್ನಪ್ಪಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವರ್ ಟಿವಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು.
ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೂರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.