ರಾಯಚೂರಿನಲ್ಲಿ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ದಬ್ಬಾಳಿಕೆ
ಫೈನ್ ಹಾಕಲು ಬಂದ ಟ್ರಾಫಿಕ್ ಕಾನ್ಸ್ಟೇಬಲ್ ಅಡ್ಡಗಟ್ಟಿ ದರ್ಪ
ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಿನ್ನೆ ಸಂಜೆ ನಡೆದ ಘಟನೆ
ಫೈನ್ ಕಟ್ಟು ಎಂದ್ರೆ ಕಾಲ್ ಮಾಡಿ ಕಿರಿಕ್ ಮಾಡಿದ ಪುಂಡರು
School Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.
ಹಿರಿಯ ರಂಗಕರ್ಮಿ ಹಾಗೂ ವಾಕ್ ಮತ್ತು ಶ್ರವಣ ತಜ್ಞ ನ.ರತ್ನ ಅವರು ಹೃದಯಾಘಾತದಿಂದ ಬುಧುವಾರ ಬೆಳಗ್ಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.ಈಗ ಅವರು ಪತ್ನಿ, ಪುತ್ರ,ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇನ್ನೊಂದೆಡೆಗೆ ಸ್ಥಳೀಯವಾಗಿಯೂ ಕಾರ್ಯಕರ್ತರು ಡಿಕೆಶಿವಕುಮಾರ್ ಅವರೇ ಸ್ಪರ್ಧೆ ಮಾಡಬೇಕೆಂಬ ಒತ್ತಾಯಿಸಿದ್ದಾರೆ. ಜೊತೆಗೆ ಡಿಕೆಶಿ ಸ್ಪರ್ಧಿಸಿದರೆ ಮಾತ್ರ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅವಕಾಶವಿದೆ ಎನ್ನುವ ವರದಿ ಇದ್ದಿರುವುದರಿಂದಾಗಿ ಈಗ ಅವರು ರಾಜಕಾರಣದಲ್ಲಿ ಮತ್ತೊಮ್ಮೆ ಬಿಗ್ ರಿಸ್ಕ್ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ "ಮಾಫಿಯಾ" ಚಿತ್ರವನ್ನು ಜುಲೈ 26ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.ಆರಂಭದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ ಈ ಚಿತ್ರದ ಬಿಡುಗಡೆಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಈಗ ಬಿಡುಗಡೆ ದಿನಾಂಕ ಸಮೀಪಿಸುತ್ತಿರುವುದರಿಂದ, ಅಭಿಮಾನಿಗಳಿಗೆ ಸಂತಸವಾಗಿದೆ.
Darshan : ರೇಣುಕಾ ಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಕುರಿತಂತೆ ಹಲವು ಸೆಲೆಬ್ರಿಟಿಗಳು, ನಿರ್ದೇಶಕರಿಂದ ಬೇರೆಬೇರೆ ಮಾತುಗಳು ಕೇಳಿ ಬರುತ್ತದೆ ಇದೀಗ ಈ ಕುರಿತಂತೆ ಕೋಡಿ ಮಠದ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ.
ಪ್ರಧಾನಮಂತ್ರಿಗಳ ಆತ್ಮನಿರ್ಭರ, ವಿಕಸಿತ ಭಾರತ ಯೋಜನೆಗಳ ಮೂಲಕ ಸ್ವಾವಲಂಬಿ, ಸಮೃದ್ಧಿ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ನಾನು ರೈತನ ಮಗ. ರಾಜ್ಯದ ರೈತರೊಂದಿಗೆ ನಾವಿದ್ದೇವೆ ಎಂದು ಕೇಂದ್ರ ಬೃಹತ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
Renukaswami murder case : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಈಗಾಗಲೇ ತನಿಖೆ ನಡೆದಿದ್ದು, ಹೊಸ ಹೊಸ ಸುಳಿವುಗಳು ವಿಚಾರಗಳು ಹೊರ ಬರುತ್ತಲೇ ಇವೆ. ಈ ನಡುವೆ ಸ್ಥಳಗಳ ಮಹಾಜಾರನ್ನು ಮಾಡಲಾಗುತ್ತದೆ.
ಖ್ಯಾತ ಚಿತ್ರಕಲಾವಿದ ಯೂಸುಫ್ ಆರಕ್ಕಲ್ ಚಿತ್ರ ಕಲಾಕೃತಿಗಳು ಹಾಗೂ ಅವರ ಪುತ್ರ ಶಿಬು ಆರಕ್ಕಲ್ ಅವರ ವಿಶೇಷ ಛಾಯಾಚಿತ್ರಗಳ ಸರಣಿಯ ಪ್ರದರ್ಶನವನ್ನು ಸಂದೀಪ್ & ಗೀತಾಂಜಲಿ ಮೈನಿ ಫೌಂಡಶನ್ ಆಯೋಜಿಸಿದೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ 7ನೇ ಅಡ್ಡರಸ್ತೆಯಲ್ಲಿರುವ ಫೌಂಡೇಶನ್ ಆವರಣದ ಮೆಜ್ಜಾನೈನ್ ಲೆವೆಲ್ನ 38 ಮೈನಿ ಸದನ್ ನಲ್ಲಿ ಕಲಾಕೃತಿಗಳು ಹಾಗೂ ಛಾಯಾಚಿತ್ರಗಳು ಪ್ರದರ್ಶನಗೊಳ್ಳಲಿವೆ. ಜೂನ್ 5ರಂದು ಆರಂಭಗೊಂಡಿರುವ ಈ ಪ್ರದರ್ಶನ ಜುಲೈ 10, 2024ರವರೆಗೆ ನಡೆಯಲಿದೆ.
ಹಲವರಿಗೆ ತರಬೇತಿ ಪಡೆದ ಶಿಕ್ಷಕರಿಲ್ಲದಿದ್ದರೂ ಪೋಷಕರು ಆಂಗ್ಲ ಮಾಧ್ಯಮ ಶಾಲೆಗಳತ್ತ ಆಕರ್ಷಿತರಾಗಿದ್ದಾರೆ, ಇದು ಆತ್ಮಹತ್ಯೆಗಿಂತ ಕಡಿಮೆಯಿಲ್ಲ ಎಂದು ಎನ್ಸಿಇಆರ್ಟಿ ನಿರ್ದೇಶಕ ಡಿಪಿ ಸಕ್ಲಾನಿ ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿಗಳು ಏನೇ ಹೇಳಿದರೂ ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಕೂಡ ಡೀಲ್ ಮಾಡಲು ಹೊರಟಿರುವ ರಾಜ್ಯ ಸರ್ಕಾರ ರಾಜ್ಯ ದ್ರೋಹ ಹಾಗೂ ಜನದ್ರೋಹ ಮಾಡುತ್ತಿದೆ. ಇದರ ವಿರುದ್ದ ಬಿಜೆಪಿ ಜನಾಂದೋಲನವನ್ನು ಮಾಡುವುದು ಅತ್ಯಂತ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.