ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
ಸೋಮವಾರ ಇಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು, ಬರುವ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ 371 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಜಿಮ್ಸ್ ನಲ್ಲಿನ ಆಸ್ಪತ್ರೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದರು.
Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಸತ್ಯ ನಡೆಯುತ್ತಿರುವ ತನಿಖೆಗೆ ಸಂಬಂಧಪಟ್ಟಂತೆ, ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿದ್ದು, ಸದ್ಯಕ್ಕೆ ಈ ಕೇಸಿಗೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿತ್ತು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರೋಪಿಗಳು ಸಂಪರ್ಕ ವಿಚಾರ
ಕೊಲೆ ಆರೋಪಿ ವಿನಯ್ ಸಿಡಿಆರ್ ಪಡೆದಿರುವ ಪೊಲೀಸರು
ಸಿಡಿಆರ್ನಲ್ಲಿ ಆರೋಪಿ ಇನ್ಸ್ಪೆಕ್ಟರ್ಗೆ ಕರೆ ಮಾಡಿರೋ ವಿಚಾರ ಬಯಲು
ಈ ಹಿನ್ನೆಲೆ ಇನ್ಸ್ಪೆಕ್ಟರ್ಗೆ ನೋಟಿಸ್ ನೀಡಿ ಹೇಳಿಕೆ ನೀಡುವಂತೆ ಸೂಚನೆ
ಕಣ್ಣೀರಿನಲ್ಲೇ ದಿನಕಳೆಯುತ್ತಿದ್ದಾರಾ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಮಾನಸಿಕವಾಗಿ ಹಿಂಸೆ ಕೊಡುತ್ತಿವೆಯಂತೆ ಮಾಧ್ಯಮಗಳು. ..?
ದರ್ಶನ್ ಮಾಡಿರೋ ತಪ್ಪಿಗೆ ಮನೆಯವರಿಗೆ ಯಾಕೆ ಶಿಕ್ಷೆ. .?
ಪತ್ನಿಗೆ ಗೊತ್ತಿಲ್ಲದೇ ದರ್ಶನ್ ಅವ್ರು ಕೊಲೆ ಮಾಡಿಸಿದ್ದಾರೆ
ವಯಸ್ಸಿಗೆ ಬಂದ ಮಗ ಇದ್ದಾನೆ ನೀವು ಮಾಧ್ಯಮದವರು ಸಹಕರಿಸಿ ಅಂದಿದ್ದು ಯಾಕೆ ಆಪ್ತರು
ಬಾಯಿಗೆ ಬಂದಂತೆ ಹೇಗ್ ಬೇಕು ಹಾಗೇ ಸುದ್ದಿ ಮಾಡಿ ನೋವು ಕೊಡಬೇಡಿ. .?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.