Polluted Water: ಜಾತ್ರೆ ಸಂಭ್ರಮದಲ್ಲಿದ್ದ ಹಳ್ಳಿಗರಿಗೆ ಜೀವ ಜಲವೇ ವಿಷವಾಗಿದೆ. ಅಸ್ವಸ್ಥಗೊಂಡಿದವರು ಗುಣಮುಖರಾಗಿ ಬರ್ತಾರೆ ಅಂದುಕೊಂಡಿದ್ದ ಸಂಬಂಧಿಕರಿಗೆ ಗ್ರಾಮ ದೇವತೆಯ ಹಬ್ಬ ಆಚರಣೆ ಶಾಪವಾಗಿದೆ. ಮನೆಗೆ ಮರಳುವ ಮುನ್ನವೇ ಇಬ್ಬರು ಉಸಿರು ಚೆಲ್ಲಿದ್ದಾರೆ. ಈ ಅವಘಡ ನಡೆದಿರೋದು ಎಲ್ಲಿ. ಘೋರ ದುಂತರಕ್ಕೆ ಪ್ರಮುಖ ಕಾರಣ ಎನು.. ಈ ಕುರಿತ ವರದಿ ಇಲ್ಲಿದೆ..
Former CM Yeddyurappa : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ ಅಭಿವೃದ್ದಿಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಪ್ರವಾಸೋದ್ಯಮಕ್ಕೆ ಇರುವಂತಹ ಅವಕಾಶಗಳ ಬಗ್ಗೆ ಪ್ರಚುರ ಪಡಿಸುವ ಉದ್ದೇಶದಿಂದ ಎಫ್ಕೆಸಿಸಿಐ ಅವರ ಜೊತೆಗೂಡಿ ಈ ಉತ್ಸವವನ್ನ ಆಯೋಜಿಸಲಾಗಿದೆ.
ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರಾದ ಹರೀಶ್ ಮತ್ತು ನಂದಕುಮಾರ್ ಅವರಿಗೆ ಚೂರಿ ಇರಿಯಲಾಗಿದೆ.ಈ ತಾಲಿಬಾನ್ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ ಘಟನೆಯನ್ನು ಸದನದಲ್ಲೂ ಪ್ರಶ್ನಿಸಿ ಹೋರಾಟ ಮಾಡುತ್ತೇವೆ. ಸ್ಪೀಕರ್ ಮತ್ತು ಆರೋಗ್ಯ ಸಚಿವರು ಆಸ್ಪತ್ರೆ ಕಾರ್ಯಕ್ರಮಕ್ಕೆ ಬಂದಿದ್ದರೂ, ಗಾಯಾಳುಗಳನ್ನು ನೋಡಿ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ದೂರಿದರು.
ಮಾದರಿ ಹಾಗೂ ವಿಶಿಷ್ಟ ಕಾರ್ಯಾಚರಣೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಲಾ 20 ಮನೆಗಳಂತೆ ಗುಣಾತ್ಮಕವಾಗಿ ಸುಮಾರು1200 ಹೆಚ್ಚು ಮನೆಗಳಿಗೆ ಆಶ್ರಿತ ರೋಗವಾಹಕ ರೋಗಗಳ ಕುರಿತ ಕರಪತ್ರಗಳನ್ನು ಹಂಚಿ, ಜನತೆಗೆ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನ ಜಾಗೃತಿ ಮೂಡಿಸಲಾಯಿತು.
Actor Darshan : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Darshan Arrest: ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತಂತೆ ತನಿಖೆ ಮುಂದುವರೆದಿದ್ದು ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು: ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದೇನು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.