ಹುಬ್ಬಳ್ಳಿ ಕೇಶ್ವಾಪುರದ ವಾಸಿ ಮತ್ತು ಅಲ್ಲಿಯ ವ್ಯಾಪಾರಿ ಅರವಿಂದಕುಮಾರ ಜೈನ್ರವರು 23,456/- ವಿಮಾ ಹಣ ತುಂಬಿ 2023-24ನೇ ಅವಧಿಗೆ ಎದುರುದಾರ ಸ್ಟಾರ್ ಹೆಲ್ತ್ ವಿಮಾ ಕಂಪನಿಯಿಂದ ಡಯಾಬಿಟಿಸ್ ಸೇಫ್ಆರೋಗ್ಯ ವಿಮೆ ಪಡೆದಿದ್ದರು.
ಅಂದು ಹೂ ಆರ್ ಯು, ಇಂದು ಹೌ ಆರ್ ಯು
ನಿಮ್ಮ ಈ ಮನಸ್ಥಿತಿ ನಮಗೆ ಬೇಸರ ತರಿಸಿದೆ
ಸದಸ್ಯತ್ವ ಅಭಿಯಾನದ ವೇಳೆ ಬಿಜೆಪಿ ವಿರುದ್ಧ ಜನಾಕ್ರೋಶ
ನಿಮ್ಮ ನಾಯಕರ ವರ್ತನೆ ತಿದ್ದಿಕೊಳ್ಳಬೇಕು
ಬಿಜೆಪಿ ನಾಯಕರು ವಿರುದ್ಧ ಜನರ ಕಿಡಿ
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು
50 ಕೋಟಿ ಹಣಕ್ಕೆ ಬೇಡಿಕೆ ಮತ್ತು ಬೆದರಿಕೆ ಆರೋಪ
ಉದ್ಯಮಿ ವಿಜಯ ಟಾಟಾರಿಂದ ಪೊಲೀಸ್ ಠಾಣೆಗೆ ದೂರು
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು
ಸಿಎಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ಹಿನ್ನೆಲೆ
ಇಂದು ಇ.ಡಿ ಅಧಿಕಾರಿಗಳಿಂದ ಸ್ನೇಹಮಯಿ ವಿಚಾರಣೆ
ವಿಜಯನಗರ ಸೈಟ್ನಲ್ಲಿ ಲೋಕಾಯುಕ್ತ ಸರ್ವೆ
ದಾಖಲೆಗಳನ್ನು ಇ.ಡಿಗೆ ನೀಡಲಿರುವ ಸ್ನೇಹಮಯಿ ಕೃಷ್ಣ
ನಮ್ಮ ಮೆಟ್ರೋ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ ಇಂದು ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಭಾಗಶಃ ರದ್ದಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಮಾದಾವರ - ನಾಗಸಂದ್ರ ನಡುವೆ ಅಕ್ಟೋಬರ್ 3 ಹಾಗೂ 4 ರಂದು ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ. ಈ ಹಿನ್ನಲೆ ಗುರುವಾರದಂದು ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣದವರೆಗೂ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ತನಕ ರೈಲುಗಳ ಸಂಚಾರ ರದ್ದಾಗಲಿದೆ.
ಜಿ.ಟಿ.ದೇವೇಗೌಡರು 'ತಾಕತ್ತಿದ್ದರೆ ಎಫ್ ಐ ಆರ್ ಆದವರೆಲ್ಲಾ ರಾಜೀನಾಮೆ ಕೊಡಿ' ಎಂದು ಗುಡುಗಿದ್ದಾರೆ. ಅವರ ಈ ಹೇಳಿಕೆಯ ಹಿಂದಿನ ಉದ್ದೇಶ ಅದೇನೇ ಇರಲಿ ಅವರ ಮಾತುಗಳಲ್ಲಿ ಜನರ ದ್ವನಿಯೂ ಅಡಗಿದೆ.
GT Devegowda: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಅವರು ಯಾವತ್ತೂ ಕುಟುಂಬ ನೋಡಿದವರಲ್ಲ. ಎಫ್ಆರ್ಐ ಆದವರು ರಾಜೀನಾಮೆ ಕೊಡಬೇಕೆಂದರೆ ಜೆಡಿಎಸ್ ನಲ್ಲಿ ಇರೋರು ಕೊಡ್ತಾರಾ? ಸ್ವ ಪಕ್ಷದವರ ವಿರುದ್ಧವೇ ಗುಡುಗಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ.
Mysore Dasara: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಅಧಿ ದೇವಿ ಚಾಮುಂಡಿ ಸನ್ನಿಧಿಯಲ್ಲಿ ದಸರಾ ಉದ್ಘಾಟನೆ ಸಮಾರಂಭ ನಡೆಯಲಿದೆ. ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಚಾಮುಂಡಿಗೆ ವಿಶೇಷ ಪೂಜಾ ಕಾರ್ಯವನ್ನು ಮಾಡಲಿದ್ದು, ಬೆಳಗ್ಗೆ 9:15ರಿಂದ 9:40ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯರಿಂದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.