ಸರಿಯಾಗಿ ವಿದ್ಯುತ್ ಸರಬರಾಜಿಗೆ ಸೂಚನೆ

  • Zee Media Bureau
  • Nov 26, 2022, 04:02 PM IST

ಶಾಸಕ ಶ್ರೀಮಂತ ಪಾಟೀಲ್ ಹುಬ್ಬಳ್ಳಿ ವಿದ್ಯುತ್ ಇಲಾಖೆ ವ್ಯವಸ್ಥಾಪಕ ನಿರ್ದೇಶಕಿ ಭಾರತಿ ಡಿಯವರನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. 2 ತಿಂಗಳಿನಿಂದ ಕಾಗವಾಡ ಮತಕ್ಷೇತ್ರದಲ್ಲಿ ಅಸಮರ್ಪಕ ವಿದ್ಯುತ್ ವಿತರಣೆಯಿಂದ ರೈತರು ಕಂಗಾಲಾಗಿದ್ದಾರೆ. ಸರಿಯಾಗಿ ವಿದ್ಯುತ್ ಸರಬರಾಜು ಮಾಡುವಂತೆ ಶಾಸಕ ಶ್ರೀಮಂತ ಪಾಟೀಲ್ ಸೂಚನೆ ನೀಡಿದ್ದಾರೆ.

Trending News