ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ MES ಪುಂಡಾಟ ಮೆರೆದಿದೆ. ಮಹಾಮೇಳಾವ್ಗೆ ಬ್ರೇಕ್ ಬೆನ್ನಲ್ಲೇ MES ಕರ್ನಾಟಕ-ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನವನದಲ್ಲಿ ನಾಡದ್ರೋಹಿ ಘೋಷಣೆ ಮೊಳಗಿದೆ.
ಕರ್ನಾಟಕ-ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ