ಧಾರವಾಡ: ಬಸ್ ಚಾಲಕನ ಮೇಲೆ ಏಕಾಏಕಿ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆಮಾಡಿರುವ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿಯಲ್ಲಿ ನಡೆದಿದೆ.

Written by - Zee Kannada News Desk | Last Updated : Sep 8, 2023, 07:57 PM IST
  • ಬಸ್ ಚಾಲಕನ ಮೇಲೆ ಮೂವರು ಹಲ್ಲೆ ಮಾಡಿದ್ದು, ಹಲ್ಲೆಗೊಳಗಾದ ಚಾಲಕನನ್ನು ಸಂತೋಷ್ ಚುಳಕಿ ಎಂದು ಗುರುತಿಸಲಾಗಿದೆ.
  • ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
  • ಇದೆ ವೇಳೆ ಕೊನೆಗೆ ಬಸ್ ಚಾಲಕನ ಮೇಲೆ ಟ್ರಾಕ್ಟರ್ ಚಾಲಕನು ಹಲ್ಲೆಗೆ ಪ್ರಯತ್ನಿಸಿದ್ದಾನೆ.
ಧಾರವಾಡ: ಬಸ್ ಚಾಲಕನ ಮೇಲೆ ಏಕಾಏಕಿ ಹಲ್ಲೆ title=
screengrab

ಧಾರವಾಡ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆಮಾಡಿರುವ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ : ದೇವಾಲಯಗಳ ಸ್ವಚ್ಛತೆಗೆ ಮುಜರಾಯಿ ಇಲಾಖೆ ಖಡಕ್ ನಿರ್ಧಾರ..!!

ಬಸ್ ಚಾಲಕನ ಮೇಲೆ ಮೂವರು ಹಲ್ಲೆ ಮಾಡಿದ್ದು, ಹಲ್ಲೆಗೊಳಗಾದ ಚಾಲಕನನ್ನು ಸಂತೋಷ್ ಚುಳಕಿ ಎಂದು ಗುರುತಿಸಲಾಗಿದೆ.ಧಾರವಾಡ- ಹೆಬ್ಬಳ್ಳಿ ಮಾರ್ಗದ ಬಸ್ ಚಾಲಕನಾಗಿದ್ದ ಸಂತೋಷ್ ಚುಳಕಿ ಎದುರಿಗೆ ಟ್ರಾಕ್ಟರ್ ಬಂದ ಸಂದರ್ಭದಲ್ಲಿ ಹಿಂದಕ್ಕೆ ತೆಗದುಕೊಳ್ಳುವಂತೆ ಮಾಡಿದ ಮನವಿಗೆ ಟ್ರಾಕ್ಟರ್ ಚಾಲಕ ನಿರಾಕರಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.ಇದೆ ವೇಳೆ ಕೊನೆಗೆ ಬಸ್ ಚಾಲಕನ ಮೇಲೆ ಟ್ರಾಕ್ಟರ್ ಚಾಲಕನು ಹಲ್ಲೆಗೆ ಪ್ರಯತ್ನಿಸಿದ್ದಾನೆ.

ಇದನ್ನೂ ಓದಿ : 60 ಲಕ್ಷ‌ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ : ಸಚಿವೆ ಲಕ್ಷ್ಮೀ ಹಬ್ಬಾಳ್ಕರ್ ಮಾಹಿತಿ

ಕೊನೆಗೆ ಹಲ್ಲೆಗೆ ಮತ್ತಿಬ್ಬರು ವ್ಯಕ್ತಿಗಳು ಸಾಥ್ ನೀಡಿದ್ದಾರೆ ಎನ್ನಲಾಗಿದೆ. ಸಧ್ಯ ಗಾಯಗೊಂಡಿರುವ ಬಸ್ ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News