ಕಪ್ಪು ದಾರವನ್ನು ಈ 4 ರಾಶಿಯವರು ತಪ್ಪಿಯೂ ಕಟ್ಟಬೇಡಿ.. ಕೈ ಕಾಲಿಗೆ ಕಟ್ಟಿದರಂತೂ ದರಿದ್ರ ವಕ್ಕರಿಸಿ ಕೋಟ್ಯಾಧಿಪತಿಯೂ ಬೀದಿಗೆ ಬರುವ, ಕಷ್ಟ ತಪ್ಪಿದ್ದೇ ಅಲ್ಲ!

Astro Tips: ಕಪ್ಪು ದಾರವನ್ನು ಕೆಲವು ರಾಶಿಗಳ ಜನರು ಧರಿಸಬಾರದು. ಇದರಿಂದ ದರಿದ್ರ ವಕ್ಕರಿಸಿ ಕೋಟ್ಯಾಧಿಪತಿಯೂ ಬೀದಿಗೆ ಬರುವನು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಕಪ್ಪು ದಾರವನ್ನು ದುಷ್ಟ ಕಣ್ಣಿನಿಂದ ರಕ್ಷಿಸಲು ಧರಿಸಲಾಗುತ್ತದೆ. ಇದನ್ನು ಧರಿಸುವುದರಿಂದ ಎಲ್ಲಾ ನಕಾರಾತ್ಮಕ ಶಕ್ತಿಯು ದೂರವಾಗುತ್ತದೆ ಎಂದು ನಂಬಲಾಗಿದೆ. ಇದಕ್ಕಾಗಿ ಕಪ್ಪು ದಾರವನ್ನು ಧರಿಸಲು ಸಲಹೆ ನೀಡಲಾಗುತ್ತದೆ. 

2 /7

ಕಪ್ಪು ಬಣ್ಣ ಶನಿ ದೇವನೊಂದಿಗೆ ಸಂಬಂಧಿಸಿದೆ. ಈ 4 ರಾಶಿಯವರು ಕಪ್ಪು ದಾರವನ್ನು ಕಟ್ಟಿದರೆ ಅದು ಕೆಟ್ಟ ಸಮಯಕ್ಕೆ ಕಾರಣವಾಗುತ್ತದೆ. ಶನಿದೇವನ ಕೋಪದಿಂದ ನಿಮ್ಮ ಸಿರಿವಂತಿಕೆ ಹೋಗಿ ಬಡತನ ವಕ್ಕರಿಸುತ್ತದೆ.

3 /7

ಮೇಷ ರಾಶಿಯ ಜನರು ಕಪ್ಪು ದಾರವನ್ನು ಧರಿಸಬಾರದು. ಇದು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಇದರಿಂದ ಆರ್ಥಿಕ ಕೊರತೆ ಉಂಟಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ.

4 /7

ಕರ್ಕಾಟಕ ರಾಶಿಯ ಜನರು ಕಪ್ಪು ದಾರ ಧರಿಸುವುದನ್ನು ತಪ್ಪಿಸಬೇಕು. ಕಪ್ಪು ದಾರವನ್ನು ಧರಿಸುವುದರಿಂದ ನಿಮಗೆ ಹಾನಿಯಾಗಬಹುದು. ಮಾನಸಿಕ ತೊಂದರೆಗಳು ಉಂಟಾಗಬಹುದು. ನೆಗೆಟಿವ್‌ ಆಲೋಚನೆಗಳು ಹೆಚ್ಚಾಗಬಹುದು. 

5 /7

ಸಿಂಹ ರಾಶಿಯ ಜನರು ಕಪ್ಪು ದಾರವನ್ನು ಧರಿಸಬಾರದು. ಆತ್ಮ ವಿಶ್ವಾಸ ಕಡಿಮೆಯಾಗುತ್ತದೆ. ಹಿಡಿದ ಕೆಲಸಗಳಲ್ಲಿ ಸೋಲು ಅನುಭವಿಸುವಿರಿ. ಧನಹಾನಿಗೆ ಕಾರಣವಾಗುತ್ತದೆ. ಆರ್ಥಿಕ ಸಮಸ್ಯೆ ಎದುರಿಸುವಿರಿ. 

6 /7

ವೃಶ್ಚಿಕ ರಾಶಿಯವರು ಕಪ್ಪು ದಾರವನ್ನು ಧರಿಸುವುದನ್ನು ತಪ್ಪಿಸಬೇಕು. ಆರ್ಥಿಕ ಸಮಸ್ಯೆಗಳನ್ನು ಎದುರಿಸಬಹುದು. ನಕಾರಾತ್ಮಕತೆಯೂ ಅಲ್ಲಿ ನೆಲೆಸಬಹುದು. ವ್ಯಾಪಾರ ವ್ಯವಹಾರದಲ್ಲಿ ನಷ್ಟ ಅನುಭವಿಸುವಿರಿ. 

7 /7

ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಜ್ಯೋತಿಷ್ಯ ನಂಬಿಕೆಗಳು, ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಅದನ್ನು ಖಚಿತಪಡಿಸುವುದಿಲ್ಲ.