ಮಂಜುನಾಥ ಎನ್
 
 

Stories by ಮಂಜುನಾಥ ಎನ್

 IPL 2024: ಸ್ಟಾರ್ಕ್ ದಾಳಿಗೆ ತತ್ತರಿಸಿದ ಹೈದರಾಬಾದ್, ಫೈನಲ್ ಗೆ ಲಗ್ಗೆ ಇಟ್ಟ ಕೊಲ್ಕತ್ತಾ ತಂಡ 
Kolkata Knight Riders
IPL 2024: ಸ್ಟಾರ್ಕ್ ದಾಳಿಗೆ ತತ್ತರಿಸಿದ ಹೈದರಾಬಾದ್, ಫೈನಲ್ ಗೆ ಲಗ್ಗೆ ಇಟ್ಟ ಕೊಲ್ಕತ್ತಾ ತಂಡ 
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪ್ಲೇ ಆಫ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಸ
May 22, 2024, 12:31 AM IST
ನೀವು ಚಹಾ ಪ್ರಿಯರೇ..? ಹಾಗಿದ್ದಲ್ಲಿ ತಪ್ಪದೇ ಈ ತಜ್ಞರ ಸಲಹೆಗಳನ್ನು ನೋಡಿ 
Tea Side Effects
ನೀವು ಚಹಾ ಪ್ರಿಯರೇ..? ಹಾಗಿದ್ದಲ್ಲಿ ತಪ್ಪದೇ ಈ ತಜ್ಞರ ಸಲಹೆಗಳನ್ನು ನೋಡಿ 
ಚಹಾವು ಪ್ರಪಂಚದಾದ್ಯಂತ ಸಾಮಾನ್ಯವಾಗಿ ನೀಡಲಾಗುವ ಪಾನೀಯಗಳಲ್ಲಿ ಒಂದಾಗಿದೆ.
May 21, 2024, 07:13 PM IST
 'ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ'
G C Chandrashekar
'ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ'
ಬೆಂಗಳೂರು: ಪ್ರಜ್ವಲ್ ಪ್ರಕರಣವನ್ನು ರಾಜಕೀಯವಾಗಿ ತೆಗೆದುಕೊಂಡಿರುವ ಕುಮಾರಸ್ವಾಮಿ ಅವರು ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ.
May 21, 2024, 06:00 PM IST
ಪುರಿ ಜಗನಾಥ್ ದೇವರನ್ನು ಮೋದಿ ಭಕ್ತ ಎಂದ ಸಂಭಿತ್ ಪಾತ್ರಾ..!
Sambit Patra
ಪುರಿ ಜಗನಾಥ್ ದೇವರನ್ನು ಮೋದಿ ಭಕ್ತ ಎಂದ ಸಂಭಿತ್ ಪಾತ್ರಾ..!
ನವದೆಹಲಿ: ಪುರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಂಬಿತ್ ಪಾತ್ರಾ ಅವರು ಜಗನ್ನಾಥ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.
May 21, 2024, 05:29 PM IST
24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯಗೆ ಚುನಾವಣಾ ಆಯೋಗ ನಿರ್ಬಂಧ
Abhijit Gangopadhyay
24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯಗೆ ಚುನಾವಣಾ ಆಯೋಗ ನಿರ್ಬಂಧ
ಕೊಲ್ಕತ್ತಾ: ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಹಾಗೂ ಬಿಜೆಪಿ ಅಭ್ಯರ್ಥ
May 21, 2024, 04:35 PM IST
ಬಿಹಾರ: ಸರನ್‌ನಲ್ಲಿನ ಚುನಾವಣೋತ್ತರ ಹಿಂಸಾಚಾರದಲ್ಲಿ ಓರ್ವ ಸಾವು, ಇಬ್ಬರಿಗೆ ಗಾಯ
poll violence in saran bihar
ಬಿಹಾರ: ಸರನ್‌ನಲ್ಲಿನ ಚುನಾವಣೋತ್ತರ ಹಿಂಸಾಚಾರದಲ್ಲಿ ಓರ್ವ ಸಾವು, ಇಬ್ಬರಿಗೆ ಗಾಯ
ಪಾಟ್ನಾ: ಬಿಹಾರದ ಛಾಪ್ರಾ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕಾರ್ಯಕರ್ತರ ನಡುವೆ ಮಂಗಳವಾರ ನಡೆದ ಮತದಾನದ ನಂತರ ನಡೆದ ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮ
May 21, 2024, 04:14 PM IST
ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 22ಕ್ಕೆ ಮುಂದೂಡಿದ ಸುಪ್ರೀಂ
Hemant Soren
ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 22ಕ್ಕೆ ಮುಂದೂಡಿದ ಸುಪ್ರೀಂ
ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್
May 21, 2024, 03:53 PM IST
 ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ
prajwal revanna
ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
May 21, 2024, 03:21 PM IST
 ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಕಡ್ಡಾಯ-ರಾಜ್ಯ ಸರ್ಕಾರದ ಮಹತ್ವದ ಆದೇಶ 
reservation policy in karnataka
ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಕಡ್ಡಾಯ-ರಾಜ್ಯ ಸರ್ಕಾರದ ಮಹತ್ವದ ಆದೇಶ 
ಬೆಂಗಳೂರು: ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ.
May 20, 2024, 11:48 PM IST
ಚಾಮರಾಜನಗರ: ಕೆರೆಯ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ಆನೆ ಸಾವು 
Chamarajanagar
ಚಾಮರಾಜನಗರ: ಕೆರೆಯ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ಆನೆ ಸಾವು 
ಚಾಮರಾಜನಗರ: ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ  ಹಿಡುಗಲಪಂಚೀ ಕೆರೆ ಬಳಿ ನ
May 20, 2024, 07:17 PM IST

Trending News