/kannada/photo-gallery/rahu-star-transit-will-bless-these-zodiac-sign-221364 ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ  ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ 221364

ನವದೆಹಲಿ:  ಪುದುಚೇರಿಯಲ್ಲಿ ವಿಶ್ವಮತಯಾಚನೆಗೂ ಮುನ್ನವೇ ಕಾಂಗ್ರೆಸ್ ಗೆ ಆಘಾತ ಎದುರಾಗಿದೆ.ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ (congress) ಶಾಸಕ ಲಕ್ಷ್ಮೀನಾರಾಯಣನ್ ಅವರು ರಾಜಿನಾಮೆ ನೀಡುವ ಸಂದರ್ಭದಲ್ಲಿ ಪಕ್ಷದಲ್ಲಿ ತಮನ್ನು ಕಡೆಗಣಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.ಆದರೆ ಇನ್ನೊಬ್ಬ ಶಾಸಕ ವೆಂಕಟೇಶನ್ ಇನ್ನೂ ಹೇಳಿಕೆ ನೀಡಿಲ್ಲ.ಈಗ ಈ ಎರಡು ರಾಜೀನಾಮೆಯಿಂದಾಗಿ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಲವು ಒಟ್ಟು 26 ರಲ್ಲಿ 12 ಕ್ಕೆ ಇಳಿದಿದೆ.

ಇದನ್ನೂ ಓದಿ: Randeep Singh Surjewala: 'ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ'

'ನಾನು ಹಿರಿಯ ನಾಯಕನಾಗಿದ್ದರೂ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಗಿಲ್ಲ.ಆಡಳಿತಾರೂಢ ಕಾಂಗ್ರೆಸ್ ಅನ್ನು ಅಲ್ಪ ಮತಕ್ಕೆ ಕುಸಿಯುವಂತೆ ಮಾಡಲಾಗಿದೆ ಮತ್ತು ಬಿಕ್ಕಟ್ಟಿಗೆ ನನ್ನನ್ನು ಸಂಪೂರ್ಣವಾಗಿ ದೂಷಿಸಲು ಸಾಧ್ಯವಿಲ್ಲ" ಎಂದು ಪ್ರಾದೇಶಿಕ ಪಕ್ಷದ ಎನ್ಆರ್ ಕಾಂಗ್ರೆಸ್ ಮತ್ತು ದಿ ಲಕ್ಷ್ಮೀನಾರಾಯಣನ್ ತಿಳಿಸಿದರು. ಆದರೆ ಆಪ್ತ ಮೂಲಗಳು ಹೇಳುವಂತೆ ಬಿಜೆಪಿ ಈಗಾಗಲೇ ಅವರನ್ನು ಸಂಪರ್ಕಿಸಿದೆ.

'ನನ್ನ ಬೆಂಬಲಿಗರನ್ನು ಸಮಾಲೋಚಿಸಿದ ನಂತರ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇನೆ" ಎಂದು ಲಕ್ಷ್ಮೀನಾರಾಯಣನ್ ಹೇಳಿದರು.ಆಡಳಿತ ಪಕ್ಷಕ್ಕೆ ಇನ್ನು ಮುಂದೆ ಬಹುಮತವಿಲ್ಲ ಎಂಬ ಪ್ರತಿಪಕ್ಷಗಳ ನಿಲುವನ್ನು ಉಲ್ಲೇಖಿಸಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರಾಜನ್ ಸೋಮವಾರ ವಿಶ್ವಾಸಮತ ಪರೀಕ್ಷೆಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: Siddaramaiah: 'ಹೆಣ್ಣು ಮಕ್ಕಳನ್ನ ಓದಿ ಅಂತಾರೆ, ಅವ್ರನ್ನೇ ಪ್ರಶ್ನಿಸಿದ್ರೆ ಜೈಲಿಗೆ ಕಳಿಸ್ತಾರೆ'

ಸರ್ಕಾರ ಮತ್ತು ಪ್ರತಿಪಕ್ಷಗಳೆರಡೂ ಸಂಖ್ಯೆಯಲ್ಲಿ ಕೊರತೆಯಿದ್ದರೆ, ಪುದುಚೇರಿ ಚುನಾವಣೆಗೆ ಕೇವಲ ಮೂರು ತಿಂಗಳ ಮೊದಲು ರಾಷ್ಟ್ರಪತಿ ಆಡಳಿತಕ್ಕೆ ಮುಂದಾಗಬಹುದು ಎನ್ನಲಾಗಿದೆ.ಪ್ರತಿಪಕ್ಷ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ವಿ ನಾರಾಯಣಸಾಮಿ ಆರೋಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Section: 
English Title: 
Two more Congress MLA have resigned in Puducherry a day before a test of strength
News Source: 
Home Title: 

ವಿಶ್ವಾಸಮತಯಾಚನೆಗೂ ಮುನ್ನವೇ ಕಾಂಗ್ರೆಸ್ ತೊರೆದ ಶಾಸಕರು...!

ವಿಶ್ವಾಸಮತಯಾಚನೆಗೂ ಮುನ್ನವೇ ಕಾಂಗ್ರೆಸ್ ತೊರೆದ ಶಾಸಕರು...!
Caption: 
file photo
Yes
Is Blog?: 
No
Tags: 
Facebook Instant Article: 
Yes
Mobile Title: 
ವಿಶ್ವಾಸಮತಯಾಚನೆಗೂ ಮುನ್ನವೇ ಕಾಂಗ್ರೆಸ್ ತೊರೆದ ಶಾಸಕರು...!
Publish Later: 
No
Publish At: 
Sunday, February 21, 2021 - 17:10
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
2
Is Breaking News: 
No