ಅರುಣ್ ಜೈಟ್ಲಿ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿದ್ದರಾಮಯ್ಯ

     

Last Updated : Apr 6, 2018, 07:58 PM IST
ಅರುಣ್ ಜೈಟ್ಲಿ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿದ್ದರಾಮಯ್ಯ title=

ಬೆಂಗಳೂರು: ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅರುಣ್ ಜೈಟ್ಲಿಯವರ  ಆರೋಗ್ಯದ ಬಗ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

 

ಸಚಿವ ಆರುಣ್ ಜೈಟ್ಲಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಾವು ಕಿಡ್ನಿ ಸಂಬಂಧಿತ ಖಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಬಗ್ಗೆ ಬರೆದುಕೊಂಡಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಅದೇ ರೀತಿಯಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಅವರಿಗೆ ಶೀಘ್ರವಾಗಿ ಗುಣಮುಖರಾಗಲಿ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

Trending News