ಹುಬ್ಬಳ್ಳಿ ಗಲಭೆ ಪ್ರಕರಣ ಯಾರೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಕೊಟ್ಟೇ ಕೊಡ್ತೀವಿ

  • Zee Media Bureau
  • Apr 19, 2022, 10:50 AM IST

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಕೊಟ್ಟೇ ಕೊಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದು ಅಕ್ಷಮ್ಯ ಅಪರಾಧ ಅಂತಾ ಸಿಎಂ ಹೇಳಿದ್ದಾರೆ. ಇನ್ನು ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್‌ ಕರೆದ ಕೂಡ್ಲೇ ದೆಹಲಿಗೆ ತೆರಳೋದಾಗಿ ಸಿಎಂ ಹೇಳಿದ್ದಾರೆ.

Trending News