ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ

  • Zee Media Bureau
  • Apr 25, 2022, 08:58 PM IST

ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ. ಕೊರೊನಾ 4ನೇ ಅಲೆ ಭೀತಿ ಹಿನ್ನೆಲೆ ಏರ್‌ಪೋರ್ಟ್‌ಗಳಲ್ಲಿ ಕಠಿಣ ನಿಯಮ ಜಾರಿ ಮಾಡಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರೋ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ ಎಂದು ಸುಧಾಕರ್‌ ಮಾಹಿತಿ ನೀಡಿದ್ದಾರೆ. 

Trending News