ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿಬೆಟ್ಟದಲ್ಲಿ ಟೈಟ್ ಸೆಕ್ಯುರಿಟಿ ಕಾಯ್ದುಕೊಳ್ಳಲಾಗಿದೆ. ಮೈಸೂರು ನಗರ ಪೊಲೀಸರು ತಪ್ಪಲಿನಲ್ಲಿ ವಾಹನಗಳ ತಪಾಸಣೆಯಲ್ಲಿ ನಿರತವಾಗಿದ್ದು, ಪಾಸ್ ಇದ್ದವರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ..
ಭಕ್ತರ ವಾಹನಗಳಿಗೆ ನಿರ್ಬಂಧ