ಎಡಿಜಿಪಿ ಅಲೋಕ್‌ಕುಮಾರ್ ನೇತೃತ್ವದ ಸಭೆಯಲ್ಲಿ ಗದ್ದಲ

  • Zee Media Bureau
  • Jul 19, 2022, 04:09 PM IST

 ಎಡಿಜಿಪಿ ಅಲೋಕ್‌ಕುಮಾರ್ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ, ದಲಿತ ಮುಖಂಡರು ಮತ್ತು ಶ್ರೀರಾಮಸೇನೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. 

Trending News