ಟೀಕೆಗೆ ಗುರಿಯಾದ ತೆಲಂಗಾಣ ಸಿಎಂ ಹೇಳಿಕೆ

  • Zee Media Bureau
  • Jul 19, 2022, 04:08 PM IST

ದೇಶದಲ್ಲಿ ಉಂಟಾಗುವ ಮೇಘಸ್ಫೋಟಗಳ ಬಗ್ಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ನೀಡಿರೋ ಹೇಳಿಕೆ ಟೀಕೆಗೆ ಗುರಿಯಾಗಿದೆ. ಗೋದಾವರಿ ನದಿ ಜಲಾನಯನ ಪ್ರದೇಶ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟದ ಹಿಂದೆ ವಿದೇಶಿಯರ ಕೈವಾಡವಿರುವ ಶಂಕೆ ಇದೆ ಎಂದು ಕೆಸಿಆರ್ ಹೇಳಿದ್ದಾರೆ.

Trending News