ರಾಜಯೋಗದಿಂದ ಜೀವನದ ಎಲ್ಲಾ ಸಮಸ್ಯೆಗಳೂ ಅಂತ್ಯ! ಈ ರಾಶಿಯವರಿಗೆ ಇನ್ನು ಎದುರಾಗದು ಹಣಕಾಸಿನ ಸಮಸ್ಯೆ

ಕನ್ಯಾರಾಶಿಯಲ್ಲಿ ಬುಧ ಸಂಕ್ರಮಣದಿಂದಾಗಿ ರಾಜಯೋಗವು ರೂಪುಗೊಳ್ಳುತ್ತಿದೆ. ಈ ರಾಶಿಯವರಿಗೆ ಇನ್ನು ಯಾವುದೇ ಕಾರಣಕ್ಕೂ ಎದುರಾಗದು ಹಣಕಾಸಿನ ಸಮಸ್ಯೆ.  

ಬೆಂಗಳೂರು : ವೈದಿಕ ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಪ್ರತಿಯೊಂದು ಗ್ರಹವೂ ಅದರ ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಇದು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ಅಕ್ಟೋಬರ್ 1 ರಂದು, ಬುಧ ಗ್ರಹವು ತನ್ನದೇ ಆದ ಕನ್ಯಾರಾಶಿಯನ್ನು ಪ್ರವೇಶಿಸುತ್ತದೆ. ತಾರ್ಕಿಕತೆ, ವ್ಯವಹಾರ, ಬುದ್ಧಿವಂತಿಕೆ, ಆರ್ಥಿಕತೆ, ಗಣಿತ, ಬ್ಯಾಂಕಿಂಗ್  ಮತ್ತು ಮಾತುಗಾರಿಕೆಗೆ ಬುಧ ಜವಾಬ್ದಾರಿಎನ್ನುವುದು ಜ್ಯೋತಿಷ್ಯದ ನಂಬಿಕೆ. 

2 /6

ಭದ್ರ ರಾಜಯೋಗದ ಪರಿಣಾಮ : ಕನ್ಯಾರಾಶಿಯಲ್ಲಿ ಬುಧ ಸಂಕ್ರಮಣದಿಂದಾಗಿ ಭದ್ರ ರಾಜಯೋಗವು ರೂಪುಗೊಳ್ಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸಿನ ಜೊತೆಗೆ ಈ 3 ರಾಶಿಯವರಿಗೆ ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ.

3 /6

ಮಕರ ರಾಶಿ : ಮಕರ ರಾಶಿಯವರ ಅದೃಷ್ಟ ಹೆಚ್ಚಲಿದೆ. ಪೂರ್ವಿಕರ ಆಸ್ತಿಯಿಂದ ಲಾಭವಾಗುವುದು. ಸಾಲವಾಗಿ ಕೊಟ್ಟ ಹಣ ಹಿಂತಿರುಗಿ ಬರುವುದು.  

4 /6

ಸಿಂಹ ರಾಶಿ : ಅನಿರೀಕ್ಷಿತ ಆರ್ಥಿಕ ಲಾಭವಾಗುವುದು. ಹೊಸ ಆದಾಯದ ಮೂಲಗಳು ಹೊರಹೊಮ್ಮುವುದು. ಈ ಸಮಯದಲ್ಲಿ ಹಾಕುವ ಯೋಜನೆಗಳು  ಯಶಸ್ವಿಯಾಗುವುದು. ಜನರು ನಿಮ್ಮತ್ತ ಪ್ರಭಾವಿತರಾಗುತ್ತಾರೆ. 

5 /6

ಮಿಥುನ ರಾಶಿ : ವಾಹನ ಮತ್ತು ಆಸ್ತಿ ಖರೀದಿಸುವ ಸಾಧ್ಯತೆ ಇದೆ. ಐಷಾರಾಮಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಹೆಚ್ಚಿದೆ. ಈ ಸಮಯದಲ್ಲಿ ವ್ಯಾಪಾರ ವರ್ಗದವರಿಗೂ ಲಾಭವಾಗುವುದು. ಹಿಂದೆ ಮಾಡಿದ ಹೂಡಿಕೆಗಳು ಈ ಸಮಯದಲ್ಲಿ ವಿಶೇಷ ಲಾಭವನ್ನು ನೀಡುತ್ತವೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.