ಇನ್ನೆರಡು ದಿನಗಳಲ್ಲಿ ಈ ರಾಶಿಯವರ ಸುವರ್ಣ ಕಾಲ ಆರಂಭ ! ಒಲಿದು ಬರುವಳು ಧನ ಲಕ್ಷ್ಮೀ

ಜ್ಯೋತಿಷ್ಯದ ಪ್ರಕಾರ, ಗುರು ಅತ್ಯಂತ ಮಂಗಳಕರ ಮತ್ತು ಪ್ರಮುಖ ಗ್ರಹ. ಗುರುವಿನ ಚಲನೆ ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. 

ಬೆಂಗಳೂರು : ಸದ್ಯ ಗುರು ಮೇಷದಲ್ಲಿದ್ದಾರೆ. ಸೆಪ್ಟೆಂಬರ್ 4 ರಂದು ಅಂದರೆ ಇನ್ನು ಎರಡು ದಿನಗಳಲ್ಲಿ ಮೇಷ ರಾಶಿಯಲ್ಲಿ ಗುರುವಿನ ಹಿಮ್ಮುಖ ಚಲನೆ ಆರಂಭವಾಗುತ್ತದೆ. ಗುರುವಿನ ನಡೆಯಲ್ಲಿ ಆಗುವ ಈ ಬದಲಾವಣೆ ಕೆಲವು ರಾಶಿಯವರ ಅದೃಷ್ಟವನ್ನು ಬೆಳಗಿಸುತ್ತದೆ. ಇನ್ನು ಕೆಲವರಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /12

ಮೇಷ: ಜೀವನದಲ್ಲಿ ಅಸಮತೋಲನ ಉಂಟಾಗುವುದು. ಕೋಪ ಮತ್ತು ವಾದಗಳಿಂದ ದೂರವಿರುವುದು ಉತ್ತಮ. ಆರೋಗ್ಯದತ್ತ ಗಮನ ಅಗತ್ಯ. ವ್ಯಾಪಾರದಲ್ಲಿ ಸುಧಾರಣೆ ಕಂಡುಬರಲಿದೆ. ಆದರೆ ಕೆಲವು ಸಮಸ್ಯೆಗಳೂ ಬರಬಹುದು.

2 /12

ವೃಷಭ: ಆತ್ಮವಿಶ್ವಾಸದಿಂದಿರಿ. ಆಡುವ ಮಾತಿನ ಬಗ್ಗೆ ಎಚ್ಚರ ಇರಲಿ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗ ಬದಲಾವಣೆ ಸಾಧ್ಯತೆ ಇದೆ.

3 /12

ಮಿಥುನ: ಮನಸ್ಸಿನಲ್ಲಿ ಸಂತೋಷ ಮತ್ತು ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಮಾಡುವ ಕೆಲಸದಲ್ಲಿ ಯಶಸ್ಸು ಸಿಗುವುದು. ಸ್ನೇಹಿತರಿಂದ ಬೆಂಬಲ  ಸಿಗುತ್ತದೆ.   

4 /12

ಕರ್ಕಾಟಕ: ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಆದರೆ ಮಾತು ಮತ್ತು ನಡವಳಿಕೆಯಲ್ಲಿ ಸಂಯಮ ಅಗತ್ಯ. ವೃತ್ತಿಯಲ್ಲಿ ಪ್ರಗತಿಯಾಗುವುದು.  ಆದಾಯ ಹೆಚ್ಚಲಿದೆ. ಕುಟುಂಬದಲ್ಲಿ ಸಂತೋಷ ನೆಲೆಯಾಗುವುದು. ವಾಹನ ಖರೀದಿಸುವ ಆಸೆ ಈಡೇರುವುದು. 

5 /12

ಸಿಂಹ: ಮನಸ್ಸು ಸಂತೋಷವಾಗಿರುವುದು.  ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಮಕ್ಕಳ ಸಂತೋಷ ಹೆಚ್ಚಾಗುತ್ತದೆ. ಹಣದ ಹರಿವು ಹೆಚ್ಚಾಗುವುದು. ಮಾಡುವ ಕೆಲಸಗಳಿಗೆ ಕಚೇರಿಯಲ್ಲಿ ಅಧಿಕಾರಿಗಳ ಸಹಕಾರವಿರುತ್ತದೆ.  

6 /12

ಕನ್ಯಾ:  ವ್ಯಾಪಾರ ವಿಸ್ತರಣೆಯಾಗಲಿದೆ. ಹಣಕಾಸಿನ ಲಾಭವಾಗುವುದು ಮನಸ್ಸಿನ ಸಂತೋಷ ಹೆಚ್ಚಾಗುವುದು. ತಾಳ್ಮೆಯಿಂದಿರಲು ಪ್ರಯತ್ನಿಸಿ.

7 /12

ತುಲಾ: ಮನಸ್ಸಿನಲ್ಲಿ ಭರವಸೆ ಮತ್ತು ಆಶಾ ಭಾವನೆಗಳು ಮೂಡಬಹುದು.  ಶೈಕ್ಷಣಿಕ ಮತ್ತು ಬೌದ್ಧಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಾಗುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗಲಿದೆ. 

8 /12

ವೃಶ್ಚಿಕ: ಮನಸ್ಸಿನಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಸ್ನೇಹಿತರನ್ನು ಭೇಟಿಯಾಗುವ ಸಮಯ. ಉದ್ಯೋಗ ಬದಲಾವಣೆಯ ಸಾಧ್ಯತೆಗಳಿವೆ. ವ್ಯಾಪಾರದಲ್ಲಿ ಏರು ಪೇರು ಉಂಟಾಗಲಿದೆ.

9 /12

ಧನು : ಆತ್ಮಸ್ಥೈರ್ಯ ಕಡಿಮೆಯಾಗಲಿದೆ. ಮನಸ್ಸಿನಲ್ಲಿ ಗೊಂದಲ ಉಂಟಾಗಲಿದೆ. ಸುಮ್ಮನಿದ್ದರೆ ಒಳ್ಳೆಯದೇ ಆಗುತ್ತದೆ. ಅನಗತ್ಯ ಕೋಪ ಮತ್ತು ವಾದಗಳನ್ನು ತಪ್ಪಿಸಿ. ಕಚೇರಿಯಲ್ಲಿ ಬಡ್ತಿಗೆ ಅವಕಾಶವಿರುತ್ತದೆ.

10 /12

ಮಕರ: ಕುಟುಂಬದೊಂದಿಗೆ ಧಾರ್ಮಿಕ ಪೂಜಾ ಸ್ಥಳಗಳಿಗೆ ಭೇಟಿ ನೀಡುವ ಅವಕಾಶವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಏರು ಪೇರು ಉಂಟಾಗಲಿದೆ. ಹೆಚ್ಚಿನ ಶ್ರಮ ಬೇಕಾಗುತ್ತದೆ. 

11 /12

ಕುಂಭ:  ಉದ್ಯೋಗ ಬದಲಾವಣೆಯ ಸಾಧ್ಯತೆಗಳಿವೆ. ಸಾಕಷ್ಟು ಅವಕಾಶಗಳು ಒದಗಿ ಬರುವುದು.   

12 /12

ಮೀನ: ಆತ್ಮವಿಶ್ವಾಸ ಕಡಿಮೆಯಾಗುವುದು. ಮನಸ್ಸಿನಲ್ಲಿ ಗೊಂದಲ ಉಂಟಾಗಲಿದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.