ಇನ್ನೆರಡು ತಿಂಗಳ ಬಳಿಕ ಈ ರಾಶಿಯವರಿಗೆ ಧನಿಕರಾಗುವ ಯೋಗ ! ಎರಡು ವರ್ಷದವರೆಗೆ ಸಿರಿ ಸಂಪತ್ತಿಗೆ ಕೊರತೆಯೇ ಇರುವುದಿಲ್ಲ

ಬೆಂಗಳೂರು : ಜ್ಯೋತಿಷ್ಯದ ಪ್ರಕಾರ ಕೇತು ಸದಾ ಹಿಮ್ಮುಖವಾಗಿಯೇ ಚಲಿಸುವ ಗ್ರಹ. ಕೇತು ರಾಶಿಯನ್ನು ಬದಲಾಯಿಸಿದಾಗ, ಪ್ರಸ್ತುತ ರಾಶಿಯಿಂದ ಹಿಂದಿನ ರಾಶಿಯನ್ನು ಪ್ರವೇಶಿಸುತ್ತಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಪ್ರಸ್ತುತ ಕೇತು ತುಲಾ ರಾಶಿಯಲ್ಲಿದ್ದು ಅಕ್ಟೋಬರ್‌ನಲ್ಲಿ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಕೇತು ಮತ್ತು ರಾಹು ಯಾವುದೇ ರಾಶಿಯ ಅಧಿಪತ್ಯವನ್ನು ಹೊಂದಿರುವುದಿಲ್ಲ. ಕೇತುವನ್ನು ಕರ್ಮ ಗ್ರಹವೆಂದು ಕರೆಯಲಾಗುತ್ತದೆ. ಇದು ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ಪ್ರತಿನಿಧಿಸುತ್ತದೆ.   

2 /5

 ಕೇತು ರಾಶಿಯನ್ನು ಬದಲಾಯಿಸುವ ಪರಿಣಾಮವು ಭೂಮಿಯ ಮೇಲೆ ಮಾತ್ರವಲ್ಲದೆ ಎಲ್ಲಾ 12 ರಾಶಿಗಳ ಮೇಲೂ ಕಂಡುಬರುತ್ತದೆ. ಆದರೆ 3 ರಾಶಿಯವರು ಮಾತ್ರ  ವ್ಯಾಪಾರ-ವೃತ್ತಿ ಮತ್ತು ವಿತ್ತೀಯ ಲಾಭವನ್ನು ಗಳಿಸುತ್ತಾರೆ.   

3 /5

ಕನ್ಯಾರಾಶಿಯಲ್ಲಿ ಕೇತು ಸಂಚಾರದಿಂದ ವೃಷಭ ರಾಶಿಯವರಿಗೆ ಹೆಚ್ಚಿನ ಯಶಸ್ಸು ಸಿಗಲಿದೆ. ಈ ರಾಶಿಯ ಸಂಕ್ರಮಣ ಜಾತಕದ ಐದನೇ ಮನೆಯಲ್ಲಿ ಕೇತು ಕುಳಿತುಕೊಳ್ಳುತ್ತಾನೆ. ಈ ಅವಧಿಯಲ್ಲಿ ಹಠಾತ್ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಇದಲ್ಲದೆ, ಆರೋಗ್ಯದ ಮೇಲೆ ಕೂಡಾ ಉತ್ತಮ ಪರಿಣಾಮ ಬೀರುತ್ತದೆ. ಮಾನಸಿಕ ಒತ್ತಡವೂ ದೂರವಾಗುತ್ತದೆ. ಹಣ ಗಳಿಸುವ ಪ್ರಯತ್ನಗಳು ಯಶಸ್ವಿಯಾಗುತ್ತವೆ.    

4 /5

ಸಿಂಹ ರಾಶಿಯವರಿಗೆ ಕೇತುವಿನ ಸಂಚಾರವು ಅದೃಷ್ಟವನ್ನು ನೀಡುತ್ತದೆ. ನಿಮ್ಮ ಜಾತಕದ ಎರಡನೇ ಮನೆಯಲ್ಲಿ ಕೇತುವಿನ ಸಂಕ್ರಮಣ ನಡೆಯಲಿದೆ. ಈ ಅವಧಿಯಲ್ಲಿ, ಎಲ್ಲಾ ಆಸೆಗಳನ್ನು ನೆರವೇರುತ್ತದೆ.  ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಣ ಸಂಪಾದಿಸುವ ಪ್ರಯತ್ನಗಳು ಯಶಸ್ವಿಯಾಗುತ್ತವೆ.  

5 /5

ಧನು ರಾಶಿಯವರಿಗೆ ಕನ್ಯಾ ರಾಶಿಯಲ್ಲಿ ಕೇತು ಸಂಕ್ರಮಣ ಫಲಕಾರಿಯಾಗಬಹುದು. ವ್ಯಾಪಾರ ಮತ್ತು ಉದ್ಯೋಗದಲ್ಲಿ ಉತ್ತಮ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಇಷ್ಟೇ ಅಲ್ಲ, ವೃತ್ತಿಜೀವನದಲ್ಲಿಯೂ ಹೊಸ ಎತ್ತರಕ್ಕೆ ಏರುವ ಸಾಧ್ಯತೆ ಇದೆ.  ಉದ್ಯೋಗಸ್ಥರು ಹೊಸ ಅವಕಾಶಗಳನ್ನು ಪಡೆಯಬಹುದು. ಇದಲ್ಲದೇ ವ್ಯಾಪಾರದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ. ಅಕ್ಟೋಬರ್ ನಂತರ ಧನು ರಾಶಿಯವರ ಜೀವನದಲ್ಲಿ ಹಣದ ಕೊರತೆ ಇರುವುದೇ ಇಲ್ಲ.