ಊಟವಾದ ಮೇಲೆ ಈ ಸಣ್ಣ ಬೀಜವನ್ನು ಬಾಯಿಯಲ್ಲಿ ಇಟ್ಟುಕೊಳ್ಳಿ!ನಾರ್ಮಲ್ ಆಗಿಯೇ ಇರುವುದು ಬ್ಲಡ್ ಶುಗರ್ !ಬೇರೆ ಯಾವ ಪಥ್ಯವೂ ಬೇಡ!

ಮಧುಮೇಹ ನಿಯಂತ್ರಣಕ್ಕೆ ಮನೆ ಮದ್ದು ಅನುಸರಿಸಿದರೆ ಒಳ್ಳೆಯದು. ಹಾಗೆಯೇ ಈ ಪುಟ್ಟ ಬೀಜವನ್ನು ಮೂರೂ ಹೊತ್ತು ಊಟದ ನಂತರ ಸೇವಿಸಿದರೆ ಶುಗರ್ ಶಾಶ್ವತವಾಗಿ ನಾರ್ಮಲ್ ಆಗುವುದು.   
 

ಬೆಂಗಳೂರು : ಮಧುಮೇಹ ಸಾಮಾನ್ಯ ಕಾಯಿಲೆಯಾಗುತ್ತಿದೆ. ಇದರಿಂದ ವಯೋವೃದ್ಧರು ಮಾತ್ರವಲ್ಲ ಯುವಕರು ಕೂಡ ಬಲಿಯಾಗುತ್ತಿದ್ದಾರೆ. ದೇಹದಲ್ಲಿ ಮಧುಮೇಹದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ, ರೋಗಿಯು ಏನು ತಿನ್ನಬೇಕು ಮತ್ತು ಏನು ಮಾಡಬಾರದು ಎನ್ನುವ ಲೆಕ್ಕಾಚಾರದಲ್ಲಿ ತೊಡಗುತ್ತಾನೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಡಯಾಬಿಟೀಸ್ ನಲ್ಲಿ ನಾವು ಸೇವಿಸುವ ಆಹಾರವೇ ಬ್ಲಡ್ ಶುಗರ್ ಮೇಲೆ ಪರಿಣಾಮ ಬೀರುವುದು.   

2 /8

ಆಹಾರ ಸೇವಿಸಿದ ತಕ್ಷಣ ಬ್ಲಡ್ ಶುಗರ್ ಏರುವುದಕ್ಕೆ ಆರಂಭವಾಗುತ್ತದೆ. ಹಾಗಾಗಿ ಆಹಾರ ಸೇವನೆ ಜೊತೆಗೆ ಆಹಾರ ಸೇವನೆ ನಂತ ಏನು ಮಾಡಬೇಕು ಎನ್ನುವುದು ಕೂಡಾ ತಿಳಿದಿರಬೇಕು.   

3 /8

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಓಮ ಕಾಳು ಸರಿಯಾದ ಮದ್ದು. ಓಮ ಕಾಳು ಆಹಾರ ಸೇವನೆ ನಂತರವೂ ಶುಗರ್ ಹೆಚ್ಚಾಗಲು ಅನುವು ಮಾಡುವುದಿಲ್ಲ. 

4 /8

ಓಮ ಕಾಳು  ಪ್ರೋಟೀನ್, ಕೊಬ್ಬು, ಫೈಬರ್, ಕಾರ್ಬೋಹೈಡ್ರೇಟ್ ಮುಂತಾದ ಪೋಷಕಾಂಶಗಳನ್ನು ಒಳಗೊಂಡಿದೆ.ಇದರಲ್ಲಿರುವ ಫೈಬರ್ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

5 /8

ಇದನ್ನು ನಿಯಮಿತವಾಗಿ ಊಟದ ನಂತರ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಶಾಶ್ವತವಾಗಿ ಕಂಟ್ರೋಲ್ ನಲ್ಲಿಯೇ ಇರುವುದು.

6 /8

ಓಮ ಕಾಳನ್ನು ಎರಡು ರೀತಿಯಲ್ಲಿ ಸೇವಿಸಬಹುದು.ಮೊದಲನೆಯದ್ದು 3 ಗ್ರಾಂ ಓಮ ಕಾಳನ್ನು 10 ಮಿಲಿ ಎಳ್ಳಿನ ಎಣ್ಣೆಯ ಜೊತೆ ಬೆರೆಸಿ ದಿನಕ್ಕೆ ಮೂರು ಬಾರಿ ತಿನ್ನಿರಿ. ಮೂರು ಹೊತ್ತು ಊಟ ಮಾಡಿದ  ಇದನ್ನು ಸೇವಿಸಬೇಕು.   

7 /8

ಎರಡನೆಯದ್ದು ಓಮದ ನೀರನ್ನು ಆಹಾರ ಸೇವಿಸಿದ ಅರ್ಧ ಘಂಟೆಯ ನಂತರ ಕುಡಿಯಬೇಕು. ಇದರಲ್ಲಿ ಅರ್ಧ ಚಮಚ ಓಮ ಕಾಳು,ಕಾಲು ಚಮಚ ದಾಲ್ಚಿನ್ನಿ ಪುಡಿ ಮತ್ತು ಅರ್ಧ ಚಮಚ ಸೊಂಪು ಹಾಕಿ ಚೆನ್ನಾಗಿ ಕುದಿಸಿ ಕುಡಿಯಬೇಕು.

8 /8

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.