Bigg Boss Kannada Season 11 Updates: ಭಾನುವಾರದ ಎಪಿಸೋಡ್ನಲ್ಲಿ ಮತ್ತೊಬ್ಬ ಸ್ಟ್ರಾಂಗ್ ಸ್ಪರ್ಧಿ ಧನರಾಜ್ ಆಚಾರ್ ಎಲಿಮಿನೇಷನ್ ಮೂಲಕ ದೊಡ್ಮನೆಯಿಂದ ಔಟ್ ಆಗಿದ್ದಾರೆಂದು ಹೇಳಲಾಗುತ್ತಿದೆ.
Bigg Boss Kannada Season 11: ಬಿಗ್ ಬಾಸ್ ಕನ್ನಡ ಸೀಸನ್ 11 ಅಂತಿಮ ಹಂತಕ್ಕೆ ಬಂದು ತಲುಪಿದೆ. ದೊಡ್ಮನೆಯಲ್ಲಿ ಶಾಕಿಂಗ್ ಎಲಿಮಿನೇಷನ್ ನಡೆದಿದೆ. ಶನಿವಾರದ ʼವಾರದ ಕತೆ ಕಿಚ್ಚನ ಜೊತೆʼ ಎಪಿಸೋಡ್ನಲ್ಲಿ ಸೂಟ್ಕೇಸ್ ಓಪನ್ ಆದ್ರೆ ಆಟ ಖತಂ! ಆಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ಸೂಟ್ಕೇಸ್ ಓಪನ್ ಆದ್ರೆ ಆಟ ಖತಂ!
— Colors Kannada (@ColorsKannada) January 18, 2025
ವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa #BBKPromo pic.twitter.com/IDLZQfY9rB
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಈಗಾಗಲೇ ಹನುಮಂತ ಫೈನಲ್ ತಲುಪಿದ್ದು, ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆಯಲ್ಲಿ ಶನಿವಾರ ಶಾಕಿಂಗ್ ಎಲಿಮಿನೇಷನ್ ನಡದಿದೆ. ಸ್ಟ್ರಾಂಗ್ ಸ್ಪರ್ಧಿಯಾಗಿದ್ದ ಗೌತಮಿ ಜಾಧವ್ ಎಲಿಮಿನೇಷನ್ ಆಗುವ ಮೂಲಕ ಬಿಗ್ ಬಾಸ್ ಮನೆಯಿಂದ ನಿರ್ಗಮಿಸಿದ್ದಾರೆ.
ಗೌತಮಿ ಜಾಧವ್ ನಿರ್ಗಮಿಸಿದ ಬಳಿಕ ಭಾನುವಾರದ ಎಪಿಸೋಡ್ನಲ್ಲಿ ಮತ್ತೊಂದು ಎಲಿಮಿನೇಷನ್ ನಡೆಯಲಿದೆ. ಮತ್ತೊಬ್ಬ ಸ್ಪರ್ಧಿ ದೊಡ್ಮನೆಯಿಂದ ಹೊರನಡೆಯಲಿದ್ದಾರೆ. ಆ ಸ್ಪರ್ಧಿ ಯಾರು ಅನ್ನೋ ಮಾಹಿತಿ ಇದೀಗ ರಿವಿಲ್ ಆಗಿದೆ.
ದೊಡ್ಮನೆಯಲ್ಲಿದ್ದ ೮ ಸ್ಪರ್ಧಿಗಳ ಪೈಕಿ ಗೌತಮಿ ಔಟ್ ಆಗಿದ್ದಾರೆ. ಈಗಾಗಲೇ ಹನುಮಂತ, ಮೋಕ್ಷಿತಾ ಪೈ ಮತ್ತು ತ್ರಿವಿಕ್ರಮ್ ಫಿನಾಲೆ ವಾರಕ್ಕೆ ತಲುಪಿದ್ದಾರೆ. ಇನ್ನುಳಿದವರಲ್ಲಿ ಭವ್ಯಾಗೌಡ, ಉಗ್ರಂ ಮಂಜು, ರಜತ್ ಮತ್ತು ಧನರಾಜ್ ಆಚಾರ್ ಶನಿವಾರದ ಎಪಿಸೋಡ್ನಲ್ಲಿ ಎಲಿಮಿನೇಷನ್ನಿಂದ ಸೇಪ್ ಆಗಿದ್ದರು.
ಆದರೆ ಭಾನುವಾರದ ಎಪಿಸೋಡ್ನಲ್ಲಿ ಮತ್ತೊಬ್ಬ ಸ್ಟ್ರಾಂಗ್ ಸ್ಪರ್ಧಿ ಧನರಾಜ್ ಆಚಾರ್ ಎಲಿಮಿನೇಷನ್ ಮೂಲಕ ದೊಡ್ಮನೆಯಿಂದ ಔಟ್ ಆಗಿದ್ದಾರೆಂದು ಹೇಳಲಾಗುತ್ತಿದೆ. ಶನಿವಾರ ಸೇಫ್ ಆಗಿದ್ದ ಧನರಾಜ್ ಬಿಗ್ ಬಾಸ್ ಮನೆಯಿಂದ ನಿರ್ಗಮಿಸಲಿದ್ದಾರೆಂದು ಹೇಳಲಾಗಿದೆ. ಈ ಮೊದಲು ಉಗ್ರಂ ಮಂಜು ಅವರು ಹೊರಹೋಗುತ್ತಾರೆಂದು ಸುದ್ದಿಯಾಗಿತ್ತು. ಆದರೆ ಧನರಾಜ್ ಔಟ್ ಆಗಿದ್ದಾರೆ ಅಂತಾ ಹೇಳಲಾಗುತ್ತಿದೆ. ಸೂಟ್ಕೇಸ್ ಓಪನ್ ಆದ್ರೆ ಆಟ ಖತಂ! ವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa #BBKPromo pic.twitter.com/IDLZQfY9rB — Colors Kannada (@ColorsKannada) January 18, 2025
ಭಾನುವಾರ ಪ್ರಸಾರವಾಗಲಿರುವ ʼವಾರದ ಕತೆ ಕಿಚ್ಚನ ಜೊತೆʼ ಎಪಿಸೋಡ್ನಲ್ಲಿ ಯಾವ ಸ್ಪರ್ಧಿಯು ದೊಡ್ಮನೆಯಿಂದ ಹೊರ ಹೋಗಲಿದ್ದಾರೆಂದು ಅಧಿಕೃತವಾಗಿ ಹೇಳಲಾಗುತ್ತದೆ. ಫಿನಾಲೆ ವಾರ ಹತ್ತಿರವಾಗುತ್ತಿದ್ದಂತೆಯೇ ಈ ಬಾರಿಯ ವಿನ್ನರ್ ಯಾರಾಗುತ್ತಾರೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ.