Diabetes Diet: ದಿನ ಬೆಳಿಗ್ಗೆ ಈ ತಿಂಡಿಗಳನ್ನು ತಿಂದರೆ ಹೆಚ್ಚಾಗಲ್ಲ ಡಯಾಬಿಟಿಸ್

Diabetes Diet: ಮಧುಮೇಹಿಗಳು ತಮ್ಮ ಆಹಾರ ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ದಕ್ಷಿಣ ಭಾರತದ ಕೆಲವು ಖಾದ್ಯಗಳನ್ನು ಮುಂಜಾನೆ ಉಪಹಾರದಲ್ಲಿ ಸವಿಯುವುದರಿಂದ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತದೆ ಎನ್ನಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಪ್ರತಿದಿನ ಬೆಳಿಗ್ಗೆ ಉಪಹಾರದಲ್ಲಿ ದಕ್ಷಿಣ ಭಾರತದ ಕೆಲವು ಆಹಾರಗಳನ್ನು ಸೇವಿಸುವುದು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ. ಇದರಿಂದ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಡಬಹುದು ಎನ್ನಲಾಗುತ್ತದೆ. ಅಂತಹ ಆಹಾರಗಳೆಂದರೆ...   

2 /7

ಡಯಾಬಿಟಿಸ್ ಸಮಸ್ಯೆ ಇರುವವರು ಬೆಳಿಗ್ಗೆ ಉಪಹಾರದಲ್ಲಿ ನಾರಿನಂಶ ಮತ್ತು ಪ್ರೊಟೀನ್‌ನಿಂದ ಸಮೃದ್ಧವಾಗಿರುವ ಹೆಸರುಬೇಳೆಯಿಂದ ತಯಾರಿಸಿದ ದೋಸೆ ಸವಿಯುವುದರಿಂದ ಇದು  ರಕ್ತದ ಸಕ್ಕರೆ ನಿಯಂತ್ರಣವನ್ನು ಬೆಂಬಲಿಸುತ್ತದೆ. 

3 /7

ಮೆಂತ್ಯ ಸೊಪ್ಪು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಳಿಗ್ಗೆ ವೇಳೆ ಇದರಿಂದ ಚಪಾತಿ ತಯಾರಿಸಿ ಸೇವಿಸುವುದರಿಂದ ಮಧುಮೇಹ ಹೆಚ್ಚಾಗುವುದಿಲ್ಲ. 

4 /7

ಮಧುಮೇಹಿಗಳು ನಿತ್ಯ ಬೆಳಿಗ್ಗೆ ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ತರಕಾರಿ ಉಪ್ಪಿಟ್ಟು ಸವಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 

5 /7

ಡಯಾಬಿಟಿಸ್ ಇರುವವರಿಗೆ ರಾಗಿ ಒಂದು ದಿವ್ಯೌಷಧ ಇದ್ದಂತೆ.  ಬೆಳಗಿನ ಉಪಹಾರದಲ್ಲಿ ರಾಗಿ ರೊಟ್ಟಿ ತಿನ್ನುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಲು ಪ್ರಯೋಜನಕಾರಿ ಆಗಿದೆ. 

6 /7

ಮಧುಮೇಹಿಗಳು ಬೆಳಿಗ್ಗೆ ವೇಳೆ ನುಗ್ಗೆ ಸೊಪ್ಪು, ನುಗ್ಗೆ ಕಾಯಿ ಬಳಸಿದ ಖಾದ್ಯಗಳನ್ನು ಸೇವಿಸುವುದರಿಂದಲೂ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತದೆ. 

7 /7

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.