ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ ಬಿ.ಎಸ್ ಯಡಿಯೂರಪ್ಪ..!

Karnataka Assembly Election 2023 : ಬಿ. ಎಸ್.‌ ಯಡಿಯೂರಪ್ಪ ಅವರು ಒಟ್ಟು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ 2023ರ ಚುನಾವಣೆಗೆ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ. 
 

1 /6

ಬಿ.ಎಸ್ ಯಡಿಯೂರಪ್ಪ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ.   

2 /6

ಬಿ. ಎಸ್ ವೈ, ಬಿ.ವೈ ವಿಜಯೇಂದ, ಬಿ.ವೈ. ರಾಘವೇಂದ್ರ ಸೇರಿದಂತೆ ಕುಟುಂಬ ಸಮೇತರಾಗಿ ಮತ ಚಲಾವಣೆ ಮಾಡಿದ್ದಾರೆ.  

3 /6

ಶಿವಮೊಗ್ಗ ತಾಲೂಕಿನ ಶಿಕಾರಿಪುರದ ಆಡಳಿತ ಸೌಧದಲ್ಲಿ ಮತದಾನ ನಡೆದಿದೆ.  

4 /6

ಮತಗಟ್ಟೆಗೆ ಹೋಗುವ ಮುನ್ನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಿ.ಎಸ್ ಯಡಿಯೂರಪ್ಪ  

5 /6

ಮತದಾನದ ನಂತರ ಮಾದ್ಯಮದ ಜೊತೆ ಮಾತನಾಡಿದ ಅವರು ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಸ್ಥಾನವನ್ನು ವಿಜಯೇಂದ್ರ ಅವರು ತುಂಬಲಿದ್ದಾರೆ ಎಂದಿದ್ದಾರೆ.  

6 /6

ಜೊತೆಗೆ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಪ್ರಧಾನಿ ಕುಯರಿತು ಮಾತನಾಡಿದ್ದಾರೆ.