ಈ ರಾಶಿಯವರಿಗೆ ಸಂಪತ್ತಿನ ನಿಧಿಯನ್ನೇ ಹೊತ್ತು ತರಲಿದೆ ವರ್ಷದ ಕೊನೆಯ ಚಂದ್ರಗ್ರಹಣ: ರಾಜರಂತಹ ಜೀವನ ನಿಶ್ಚಿತ

Chandra Grahan Good Effect: ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28 ರಂದು ಸಂಭವಿಸಲಿದೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಈ ಬಾರಿ ಚಂದ್ರಗ್ರಹಣ ಗೋಚರಿಸಲಿದೆ. ಸೂರ್ಯಗ್ರಹಣದಂತೆ ಚಂದ್ರಗ್ರಹಣವು ಕೆಲವು ರಾಶಿಗಳ ಅದೃಷ್ಟವನ್ನು ತೆರೆಯಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

1 /6

ಈ ಬಾರಿ ಶರಧೀಯ ಪೂರ್ಣಿಮೆಯಂದು ಚಂದ್ರಗ್ರಹಣ ಸಂಭವಿಸುತ್ತಿದೆ. ಅಕ್ಟೋಬರ್ 28 ರಂದು ನಸುಕಿನ ಜಾವ 1.05 ರಿಂದ 2.24 ರವರೆಗೆ ಚಂದ್ರಗ್ರಹಣ ಇರುತ್ತದೆ. ಈ ಚಂದ್ರಗ್ರಹಣವನ್ನು ಭಾರತ ಹಾಗೂ ಇತರ ದೇಶಗಳಲ್ಲಿ ಸುಲಭವಾಗಿ ನೋಡಬಹುದಾಗಿದೆ.

2 /6

ಇನ್ನು ಸೂರ್ಯಗ್ರಹಣದಂತೆ ಚಂದ್ರಗ್ರಹಣವು ಕೆಲವು ರಾಶಿಗಳ ಅದೃಷ್ಟವನ್ನು ತೆರೆಯಲಿದೆ. ಅಂತಹ ಅದೃಷ್ಟಶಾಲಿ ರಾಶಿಗಳು ಯಾವುವು ಎಂದು ತಿಳಿಯೋಣ.

3 /6

ಈ ಬಾರಿಯ ಚಂದ್ರಗ್ರಹಣವು ಹಲವು ರಾಶಿಗಳಿಗೆ ಮಂಗಳಕರವಾಗಿ ಪರಿಣಮಿಸಲಿದೆ. ಮಿಥುನ ಮತ್ತು ಕನ್ಯಾ ರಾಶಿಯವರಿಗೆ ವಿಶೇಷ ಲಾಭ ದೊರೆಯಲಿದೆ. ಅಕ್ಟೋಬರ್ 31 ರ ನಂತರ ಮೇಷ ರಾಶಿಯವರು ರಾಹುವಿನ ಕಾಟದಿಂದ ಮುಕ್ತರಾಗುತ್ತಾರೆ ಜೊತೆಗೆ ಅಧಿಕ ಸಂಪತ್ತಿನ ಪಾಲುದಾರರಾಗುತ್ತಾರೆ.

4 /6

ವೃಶ್ಚಿಕ ರಾಶಿಯ ಜನರು ಸಹ ಶ್ರೀಮಂತಿಕೆಯಲ್ಲಿ ಮಿಂದೇಳಲಿದ್ದಾರೆ. ಅಕ್ಟೋಬರ್ 31 ರ ನಂತರ ಧನು ರಾಶಿ ಮತ್ತು ಮೀನ ರಾಶಿಯವರು ಅಪಾರ ಲಾಭವನ್ನು ಪಡೆಯುತ್ತಾರೆ. ವೃಷಭ ರಾಶಿಯ ಜನರು ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ.

5 /6

ಅಂದಹಾಗೆ ಈ ಚಂದ್ರಗ್ರಹಣದ ಸಮಯದಲ್ಲಿ ಮಹಾಶಿವವನ್ನು ಪೂಜಿಸಬೇಕು. ಹಾಗೆಯೇ ‘ಓಂ ಚಂದ್ರ ಚಂದ್ರಾಯ ನಮಃ ಅಥವಾ ಓಂ ನಮಃ ಶಿವಾಯ’ ಮಂತ್ರವನ್ನು ಜಪಿಸಿದರೆ ಒಳಿತಾಗುತ್ತದೆ ಎಂದು ಹೇಳಲಾಗುತ್ತದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)