ಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿದರೆ ಅಮೃತದಂತೆ ಮಾಡುವುದು ಕೆಲಸ ! ಈ ರೋಗಗಳಿಂದ ಸಿಗುವುದು ಶಾಶ್ವತ ಮುಕ್ತಿ

ಬೆಂಗಳೂರು : ಬೆಲ್ಲ ಮತ್ತು ಜೀರಿಗೆ ನೀರನ್ನು ಸೇವಿಸಿದರೆ ಅನೇಕ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಅದಕ್ಕೆ ಒಂದು ತುಂಡು ಬೆಲ್ಲ ಸೇರಿಸಬೇಕು. ಇದು ನಮ್ಮ ದೇಹಕ್ಕೆ ಅಮೃತದಂತೆ ಕೆಲಸ ಮಾಡುತ್ತದೆ.   

2 /6

ಜೀರಿಗೆ ಬೆಲ್ಲ ನೀರಿನಲ್ಲಿ ಐರನ್, ಕ್ಯಾಲ್ಶಿಯಂ, ಡಯೆಟರಿ ಫೈಬರ್, ವಿಟಮಿನ್  ಸೇರಿದಂತೆ ಅನೇಕ ಪೋಷಕ ತತ್ವಗಳು ಅಡಗಿವೆ. 

3 /6

ಜೀರಿಗೆ ಬೆಲ್ಲ ನೀರನ್ನು ಸೇವಿಸುವುದರಿಂದ ಸೊಂಟ ಮತ್ತು ಬೆನ್ನು ನೋವಿನಿಂದ ಶಾಶ್ವತ ಮುಕ್ತಿ ಸಿಗುತ್ತದೆ.

4 /6

ಇದೊಂದು ನ್ಯಾಚ್ಯುರಲ್ ಬ್ಲಡ್ ಪ್ಯೂರಿಫೈಯರ್ ಆಗಿ ಕೆಲಸ ಮಾಡುತ್ತದೆ. ಇದು ರಕ್ತದಲ್ಲಿರುವ ಕಲ್ಮಶವನ್ನು ಹೊರ ಹಾಕುತ್ತದೆ.   

5 /6

ಉದರದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಜೀರಿಗೆ ಬೆಲ್ಲ ನೀರು ಸೇವಿಸಬೇಕು. ಇದು ಜೀರ್ಣಕಾರಿ ಸಮಸ್ಯೆ ಮತ್ತು ಮಲಬದ್ದತೆಯನ್ನು ನಿವಾರಿಸುತ್ತದೆ.      

6 /6

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.