ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!

High Blood Sugar Control : ಮಧುಮೇಹವು ಇತ್ತೀಚೆಗೆ ಅನೇಕರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಗಿಡದ ಎಲೆ ಜಗಿಯುವುದರಿಂದ ಬ್ಲಡ್‌ ಶುಗರ್‌ ನಿಯಂತ್ರಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸದಿದ್ದರೆ ಮೂತ್ರಪಿಂಡ, ಹೃದಯ, ಚರ್ಮ, ಕಣ್ಣುಗಳಿಗೆ  ಹಾನಿಯಾಗುತ್ತದೆ. 

2 /6

ಕರಿಬೇವಿನ ಎಲೆಗಳು ಮಧುಮೇಹ ರೋಗಿಗಳಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ. ಕರಿಬೇವಿನ ಎಲೆಯನ್ನು ದಿನನಿತ್ಯ ಸೇವಿಸುವುದರಿಂದ ಬ್ಲಡ್‌ ಶುಗರ್ ಕಂಟ್ರೋಲ್‌ ಮಾಡಬಹುದು.

3 /6

ಕರಿಬೇವಿನ ಎಲೆಗಳು ಫೈಬರ್‌ನಲ್ಲಿ ಸಮೃದ್ಧವಾಗಿವೆ ಮತ್ತು ಫೈಬರ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ.

4 /6

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಪ್ರತಿನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಕರಿಬೇವಿನ ಎಲೆ ಜಗಿದು ಅದರ ರಸ ನುಂಗಿರಿ. 

5 /6

ಕರಿಬೇವಿನ ಎಲೆ ಇನ್ಸುಲಿನ್ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ಪ್ರತಿದಿನ ಬೆಳಿಗ್ಗೆ ಕೆಲವು ಕರಿಬೇವಿನ ಎಲೆಗಳನ್ನು ರುಬ್ಬಿ ಅದರ ರಸ ಕುಡಿಯಬಹುದು.

6 /6

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.