ಈ ರಾಶಿಯ ಜನರ ಅದೃಷ್ಟದ ಬಾಗಿಲು ಓಪನ್… ಮುಂದಿನ 30 ದಿನ ಧನಸಂಪತ್ತಿಗೆ ಕೊರತೆಯೇ ಇಲ್ಲ-ಸರ್ಕಾರಿ ನೌಕರಿ ಜೊತೆ ವಿದೇಶ ಪ್ರಯಾಣದ ಯೋಗ

Surya Gochar Good Effect: ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರತಿ ಗ್ರಹವು ಅದರ ನಿಗದಿತ ಸಮಯದ ಬಳಿಕ ರಾಶಿ ಬದಲಾವಣ ಮಾಡುತ್ತದೆ. ಈ ಸಂದರ್ಭಲ್ಲಿ ಎಲ್ಲಾ ರಾಶಿಗಳ ಮೇಲೂ ಪರಿಣಾಮ ಬೀರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಪ್ರತಿ 30 ದಿನಗಳಿಗೊಮ್ಮೆ ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತಾನೆ. ದೀಪಾವಳಿ ಬಳಿಕ ಅಂದರೆ ನವೆಂಬರ್ 17 ರಂದು ಸೂರ್ಯ ದೇವ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ.

2 /6

ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ಹೀಗಿರುವಾಗ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯ ದೇವ ಮಂಗಳನ ಅಂಗಳಕ್ಕೆ ಪ್ರವೇಶಿಸುವುದು ಒಳಿತಿನ ಸಂಕೇತ. ಈ ಸಂಚಾರವು ಕೆಲ ರಾಶಿಗಳ ಜನರ ಜೀವನದ ಮೇಲೆ ಪ್ರಭಾವ ಬೀರಲಿದೆ. ಅನಿರೀಕ್ಷಿತ ವಿತ್ತೀಯ ಲಾಭದ ಜೊತೆಗೆ ಪ್ರಗತಿಯ ಪ್ರಚಂಡ ಅವಕಾಶಗಳಿವೆ. ಅಂತಹ ಅದೃಷ್ಟದ ರಾಶಿಗಳ ಬಗ್ಗೆ ತಿಳಿದುಕೊಳ್ಳೋಣ.

3 /6

ಸಿಂಹ ರಾಶಿ: ಸಿಂಹ ರಾಶಿಯ ಜನರು ವೃಶ್ಚಿಕ ರಾಶಿಯಲ್ಲಿ ಸೂರ್ಯನ ಸಂಚಾರದಿಂದ ವಿಶೇಷವಾಗಿ ಪ್ರಯೋಜನ ಪಡೆಯಲಿದ್ದಾರೆ. ಸೂರ್ಯದೇವನ ಆಶೀರ್ವಾದದಿಂದ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಬಹುದು. ವೃತ್ತಿಜೀವನದಲ್ಲಿ ನಿಮ್ಮ ಆಸೆಗಳು ಈಡೇರಲಿದೆ. ಸರ್ಕಾರಿ ಉದ್ಯೋಗ ಪಡೆಯುವ ಸಾಧ್ಯತೆ ಇದೆ. ವ್ಯಕ್ತಿಯು ಕೆಲಸದ ಸ್ಥಳದಲ್ಲಿ ಉನ್ನತ ಮಟ್ಟದ ಪ್ರಯೋಜನಗಳನ್ನು ಪಡೆಯಲಿದ್ದಾರೆ. ನಿಮ್ಮ ಕರ್ಮಭಾವದ ಮೇಲೆ ಸೂರ್ಯದೇವನ ದೃಷ್ಟಿ ಬೀಳಲಿದೆ.

4 /6

ವೃಶ್ಚಿಕ ರಾಶಿ: ಸೂರ್ಯನು ಇದೇ ರಾಶಿಯಲ್ಲಿ ಸಂಚರಿಸುವುದರಿಂದ ಮುಂದಿನ 30 ದಿನ ಕೊಂಚವೂ ದುಡ್ಡಿನ ಸಮಸ್ಯೆ ಬರುವುದಿಲ್ಲ. ಈ ಸಮಯದಲ್ಲಿ ಧೈರ್ಯ ಮತ್ತು ಶೌರ್ಯ ಹೆಚ್ಚಾಗುತ್ತದೆ. ಜೀವನದಲ್ಲಿ ಸಂತೋಷ ಇರಲಿದೆ. ವಿದೇಶದಿಂದ ಆರ್ಥಿಕ ಲಾಭಗಳಿರಬಹುದು. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ.

5 /6

ಮಕರ ರಾಶಿ: ಈ ರಾಶಿಯವರಿಗೆ ಸೂರ್ಯ ಗೋಚರದ ಸಮಯವು ತುಂಬಾ ಅನುಕೂಲಕರವಾಗಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಸಂಪತ್ತನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗುತ್ತೀರಿ. ಹೂಡಿಕೆಯಿಂದ ಪ್ರಯೋಜನವಾಗಲಿದೆ.  

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)