ಭರಣಿ -ಕೃತಿಕಾ ನಕ್ಷತ್ರದೊಂದಿಗೆ ಗಜಕೇಸರಿ ಯೋಗ, ಖುಲಾಯಿಸಲಿದೆ ಈ ರಾಶಿಯವರ ಅದೃಷ್ಟ, ಬೆಳಗಲಿದೆ ಭಾಗ್ಯ ಜ್ಯೋತಿ

Gajakesari Yoga: ಆನೆ ಮತ್ತು ಸಿಂಹದ ಸಂಯೋಜನೆಯಿಂದ ಗಜಕೇಸರಿ ಯೋಗವು ರೂಪುಗೊಳ್ಳುತ್ತದೆ.  ಜಾತಕದಲ್ಲಿ ಚಂದ್ರ ಮತ್ತು ಗುರು ಕೇಂದ್ರದಲ್ಲಿ ಮುಖಾಮುಖಿಯಾದಾಗ ಇದು ವ್ಯಕ್ತಿಯ ಅದೃಷ್ಟವನ್ನೇ ಬದಲಾಯಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಇನ್ನೂ ನಾಲ್ಕು ದಿನಗಳಲ್ಲಿ ಎಂದರೆ ಜುಲೈ 29ರಂದು ಚಂದ್ರನು ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈಗಾಗಲೇ ದೇವಗುರು ಬೃಹಸ್ಪತಿ ವೃಷಭ ರಾಶಿಯಲ್ಲಿರುವುದರಿಂದ ಗುರು-ಚಂದ್ರರ ಸಂಯೋಗ ಏರ್ಪಡಲಿದೆ. 

2 /7

ಗಜ- ಆನೆ ಮತ್ತು ಕೇಸರಿ- ಸಿಂಹ ಅರ್ಥಾತ್ ಆನೆ ಮತ್ತು ಸಿಂಹದ ಸಂಯೋಜನೆಯಿಂದ ಈ ಶುಭಕರ ಶಕ್ತಿಯುತವಾದ ಗಜಕೇಸರಿ ಯೋಗವು ನಿರ್ಮಾಣವಾಗುತ್ತದೆ. 

3 /7

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚಂದ್ರ ಮತ್ತು ಗುರು ಕೇಂದ್ರದಲ್ಲಿ ಮುಖಾಮುಖಿಯಾದಾಗ ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗಿರುವ ಗಜಕೇಸರಿ ಯೋಗ ರೂಪುಗೊಳ್ಳುತ್ತದೆ. ಇದೀಗ ಜುಲೈ 29ರಂದು ಈ ಯೋಗ ನಿರ್ಮಾಣವಾಗುತ್ತಿದ್ದು, ಕೆಲವರಿಗೆ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ. 

4 /7

ಮೇಷ ರಾಶಿ:  ಶುಭಕರ ಗಜಕೇಸರಿ ಯೋಗಾದ ಫಲವಾಗಿ ದೀರ್ಘ ಸಮಯದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಉದ್ಯೋಗದಲ್ಲಿ ಎದುರಿಸುತ್ತಿದ್ದ ಸಮಸ್ಯೆಗಳು ಸರಿದು, ಆತ್ಮವಿಶ್ವಾಸ, ಗೌರವ ಹೆಚ್ಚಾಗಲಿದೆ. 

5 /7

ವೃಷಭ ರಾಶಿ :  ಲಗ್ನ ಮನೆಯಲ್ಲಿ ಗಜಕೇಸರಿ ಯೋಗವು ಈ ಜಯರಿಗೆ ಹಲವು ಆಯಾಮಗಳಲ್ಲಿ ಪ್ರಯೋಜನಕಾರಿ ಆಗಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿಯಲಿವೆ. ಉದ್ಯೋಗ ರಂಗದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ವಾಹನ, ಆಸ್ತಿ ಖರೀದಿ ಯೋಗವೂ ಇದೆ. 

6 /7

ಮಕರ ರಾಶಿ:  ಬಾಕಿ ಉಳಿದಿರುವ ಕೆಲಸಗಳು ವೇಗ ಪಡೆಯಲಿವೆ. ಕುಟುಂಬಸ್ಥರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ಕೆಲಸದಲ್ಲಿ ಕೊಂಚ ಏರಿಳಿತಗಳಿದ್ದರೂ ವೈಯಕ್ತಿಕ ಜೀವನದಲ್ಲಿ ಶಾಂತಿ-ನೆಮ್ಮದಿಯನ್ನು ಕಾಣಬಹುದು. 

7 /7

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.