ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದು

ಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ  ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ  ಸೇವಿಸಬೇಕು ಅಷ್ಟೇ. 

Blood Sugar control tips : ನಮಗೆ ಕಾಣಿಸಿಕೊಳ್ಳುವ ಎಲ್ಲಾ ಸಮಸ್ಯೆಗಳಿಗೂ ಔಷಧಿ ಸೇವಿಸಲೇ ಬೇಕು ಎಂದೇನಿಲ್ಲ. ಮನೆ ಮದ್ದಿನ ಸಹಾಯದಿಂದಲೂ ಕೆಲವೊಂದು ಸಮಸ್ಯೆಯನ್ನು ಬಗೆಹರಿಸಬಹುದು. ನಾವಿಂದು ಹೇಳುವ ಅನೆ ಮದ್ದು ಕೂಡಾ ಕೆಲವು ರೋಗಗಳನ್ನು ಬುಡದಿಂದಲೇ ಮಾಯ ಮಾಡುತ್ತದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ  ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ  ಸೇವಿಸಬೇಕು ಅಷ್ಟೇ. 

2 /6

ಪೇರಳೆ ಎಲೆಗಳು ಮತ್ತು ಶುಂಠಿ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು  ಬುಡದಿಂದಲೇ ತೆಗೆದು ಹಾಕುತ್ತದೆ.ಪೇರಳೆ ಎಲೆಗಳಲ್ಲಿ ಪಾಲಿಸ್ಯಾಕರೈಡ್,ಫೈಬರ್, ವಿಟಮಿನ್ ಸಿ, ಆ್ಯಂಟಿ ಹೈಪರ್ ಗ್ಲೈಸೆಮಿಕ್ ನಂತಹ ಗುಣಗಳು ಕಂಡು ಬರುತ್ತವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ.    

3 /6

ಶುಂಠಿ ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತದೆ.ಇದಲ್ಲದೆ, ಇದು ಪೋಷಕಾಂಶಗಳ ಆಗರವಾಗಿದೆ. ಮಾತ್ರವಲ್ಲದೆ, ಪೇರಳೆ ಎಲೆಗಳಲ್ಲಿ ವಿಟಮಿನ್ ಬಿ ಮತ್ತು ಸಿ ಕಂಡುಬರುತ್ತದೆ.ಇದು ನಿಮ್ಮ ಅನೇಕ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ.   

4 /6

ಪೇರಳೆ ಎಲೆಗಳು ಮಧುಮೇಹ ನಿವಾರಕ ಗುಣಗಳನ್ನು ಹೊಂದಿವೆ. ಶುಂಠಿಯು ಉರಿಯೂತದ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿದೆ.ಈ ಎರಡು ಪದಾರ್ಥಗಳ ಮಿಶ್ರಣಗಳನ್ನು ಸೇವಿಸುವ ಮೂಲಕ ಮಧುಮೇಹದ ಮಟ್ಟವನ್ನು ನಿಯಂತ್ರಿಸಬಹುದು.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  

5 /6

ಪೇರಳೆ ಎಲೆ ಮತ್ತು ಶುಂಠಿಯ ರಸವನ್ನು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.ಹಲ್ಲುನೋವಿನ ಸಮಸ್ಯೆಯನ್ನು ಕಡಿಮೆ ಮಾಡಲು ಪೇರಳೆ ಎಲೆಯ ರಸ ಮತ್ತು ಶುಂಠಿಯ ರಸವನ್ನು ಬಿಸಿ ನೀರಿನಲ್ಲಿ ಬೆರೆಸಿ ಸೇವಿಸಬಹುದು. ಹೆಚ್ಚುತ್ತಿರುವ ದೇಹದ ತೂಕವನ್ನು ನಿಯಂತ್ರಿಸಲು,ಪೇರಳೆ ಎಲೆಗಳು ಮತ್ತು ಶುಂಠಿಯ ಮಿಶ್ರಣವನ್ನು ಸೇವಿಸುವುದು ಆರೋಗ್ಯಕರ ಆಯ್ಕೆಯಾಗಿದೆ.ಗಂಟಲು ನೋವಿನ ಸಮಸ್ಯೆಯನ್ನು ಕಡಿಮೆ ಮಾಡಲು, ಶುಂಠಿ ಮತ್ತು ಪೇರಳೆ ಎಲೆಗಳ ರಸವನ್ನು ಕುಡಿಯಬಹುದು.

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು.Zee Kannada News ಅದನ್ನು ಅನುಮೋದಿಸುವುದಿಲ್ಲ.