ಇಂದಿನಿಂದ ಈ ರಾಶಿಯಲ್ಲಿ ಕುಬೇರ ರಾಜಯೋಗ !ತೆರೆದುಕೊಳ್ಳುವುದು ಕುಬೇರ ಖಜಾನೆ ! ಹೆಜ್ಜೆ ಹೆಜ್ಜೆಗೂ ಸಿಗುವುದು ಗೆಲುವು

ಇಂದಿನಿಂದ ಕೆಲವು ರಾಶಿಯಲ್ಲಿ ಕುಬೇರ ರಾಜಯೋಗ ರೂಪುಗೊಳ್ಳಲಿದೆ. ಈ ರಾಶಿಯವರ ಜೀವನದ ಅದೃಷ್ಟದ ಬಾಗಿಲು ಇಂದಿನಿಂದ ತೆರೆಯಲಿದೆ.  

ಬೆಂಗಳೂರು : ಇಂದು ಮಧ್ಯಾಹ್ನ ಶುಕ್ರನು ಚಿತ್ರ ನಕ್ಷತ್ರವನ್ನು ತೊರೆದು ಸ್ವಾತಿ ನಕ್ಷತ್ರವನ್ನು ಪ್ರವೇಶಿಸುತ್ತಾನೆ.ಶುಕ್ರ ಗ್ರಹದ ಈ ನಕ್ಷತ್ರ ಬದಲಾವಣೆಯು ಪ್ರತಿ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.ಆದರೆ,ಈ ನಕ್ಷತ್ರ ಬದಲಾವಣೆಯ ಭಾರೀ ಶುಭ ಫಲ ಅನುಭವಿಸುವುದು ಐದು ರಾಶಿಯವರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ವೃಷಭ ರಾಶಿ : ಆದಾಯದ ಹೊಸ ಮೂಲಗಳು ತೆರೆದುಕೊಳ್ಳುತ್ತವೆ.ಉದ್ಯೋಗದಲ್ಲಿ ಬಡ್ತಿ ದೊರೆಯುವುದು. ಸಂಪತ್ತಿನ ಯೋಗವಿದೆ.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಪ್ರೇಮ ಸಂಬಂಧಗಳಲ್ಲಿ ಮಧುರತೆ ಇರುತ್ತದೆ.ಆರೋಗ್ಯ ಚೆನ್ನಾಗಿರುತ್ತದೆ.   

2 /6

ಮಾಡುವ ಪ್ರಯತ್ನಗಳು ಯಶಸ್ಸು ತಂದುಕೊಡುತ್ತವೆ.ವ್ಯಾಪಾರಿಗಳಿಗೆ ಲಾಭವಾಗಲಿದೆ. ಹೊಸ ವ್ಯಾಪಾರ ಅವಕಾಶಗಳು ದೊರೆಯಲಿವೆ.ಉದ್ಯೋಗದಲ್ಲಿ ಬಡ್ತಿ ಸಿಗುವುದು. ಮಾರುಕಟ್ಟೆಯಲ್ಲಿ ಹೂಡಿಕೆ ಉತ್ತಮ ಫಲಿತಾಂಶವನ್ನು ನೀಡುತ್ತದೆ.  

3 /6

ವ್ಯಾಪಾರದಿಂದ ಆದಾಯ ಹೆಚ್ಚಾಗುತ್ತದೆ.ಹಣ ಲಾಭವಾಗುವುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಮಾಡಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ.ವಿವಾಹ ಯೋಗ ಕೂಡಿ ಬರುವುದು.    

4 /6

ಪ್ರಯತ್ನದಿಂದ ಹಣದ ಆದಾಯ ಹೆಚ್ಚಾಗುತ್ತದೆ.ಮಾನಸಿಕ ಆತಂಕ ಕಡಿಮೆಯಾಗುತ್ತದೆ. ಕೆಲಸದ ಸ್ಥಳದಲ್ಲಿ ಜನರ ಬೆಂಬಲ ಸಿಗುತ್ತದೆ.ಸೃಜನಶೀಲ ಕೆಲಸಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳು ದೂರವಾಗುತ್ತವೆ.ಉತ್ತಮ ಆರೋಗ್ಯದಿಂದ ಮನಸ್ಸಿಗೆ ಸಂತೋಷವಾಗುತ್ತದೆ. 

5 /6

ವ್ಯಾಪಾರ ಸಂಬಂಧಿತ ಆದಾಯವು ಮಹತ್ತರವಾಗಿ ಹೆಚ್ಚಾಗುತ್ತದೆ.ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.ಧನ ಲಾಭದ ಯೋಗವಿದೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚಲಿದೆ.   

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE KANNADA NEWS ಅದನ್ನು ಖಚಿತಪಡಿಸುವುದಿಲ್ಲ.