ಪಥ್ಯ ಮಾಡಲೇಬೇಕೆಂದಿಲ್ಲ !ಈ ಪುಟ್ಟ ತರಕಾರಿಯನ್ನು ಒಮ್ಮೆ ಸೇವಿಸಿದರೆ ಸಾಕು ಥಟ್ ಅಂತ ನಾರ್ಮಲ್ ಆಗುವುದು ಬ್ಲಡ್ ಶುಗರ್ !

ಮಧುಮೇಹ ಇದ್ದಾಗ ಔಷಧಿ ತೆಗೆದುಕೊಳ್ಳುವುದಕ್ಕಿಂತ ಮುಖ್ಯವಾದುದು ನಾವು ಯಾವ ಆಹಾರ ಸೇವಿಸುತ್ತಿದ್ದೇವೆ ಎನ್ನುವುದು.ನಾವು ಸೇವಿಸುವ ಆಹಾರವೇ ರಕ್ತದಲ್ಲಿನ ಸಕ್ಕರೆಯನು ಏರುಪೇರು ಮಾಡುವುದು.

How to control Diabetes : ತೊಂಡೆಕಾಯಿ ನೋಡುವುದಕ್ಕೆ ಬಹಳ ಪುಟ್ಟದಾದ ತರಕಾರಿ. ಆದರೆ ಇದು ಅನೇಕ ಆರೋಗ್ಯ ಗುಣಗಳನ್ನು ಹೊಂದಿದೆ.ತೊಂಡೆಕಾಯಿ ಮಾತ್ರವಲ್ಲ ಅದರ ಎಲೆಗಳು ಮತ್ತು ಬೇರುಗಳು ಸಹ ಔಷಧೀಯ ಗುಣಲಕ್ಷಣಗಳಿಂದ ಕೂಡಿದೆ.

ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಮಧುಮೇಹ ಇದ್ದಾಗ ಔಷಧಿ ತೆಗೆದುಕೊಳ್ಳುವುದಕ್ಕಿಂತ ಮುಖ್ಯವಾದುದು ನಾವು ಯಾವ ಆಹಾರ ಸೇವಿಸುತ್ತಿದ್ದೇವೆ ಎನ್ನುವುದು.ನಾವು ಸೇವಿಸುವ ಆಹಾರವೇ ರಕ್ತದಲ್ಲಿನ ಸಕ್ಕರೆಯನು ಏರುಪೇರು ಮಾಡುವುದು.  

2 /7

ಕೆಲವು ಆಹಾರ ಸೇವನೆ ಮಾಡಿದ ಕೂಡಲೇ ಬ್ಲಡ್ ಶುಗರ್ ಥಟ್ ಅಂತ ಇಳಿದು ಬಿಡುತ್ತದೆ.ಹೌದು ಅಂಥಹ ಒಂದು ತರಕಾರಿ ತೊಂಡೆಕಾಯಿ.     

3 /7

ತೊಂಡೆಕಾಯಿಯಲ್ಲಿ ಶುಗರ್ ನಿಯಂತ್ರಣಕ್ಕೆ ಸಹಾಯ ಮಾಡುವ ಎಲ್ಲಾ ಅಂಶಗಳು ಅಡಗಿವೆ.ಇದರಲ್ಲಿರುವ ಕ್ಯಾಲ್ಸಿಯಂ, ವಿಟಮಿನ್ ಬಿ1, ವಿಟಮಿನ್ ಬಿ2, ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್ ಮತ್ತು ನಾರಿನಂಶ  ಶುಗರ್ ಕಂಟ್ರೋಲ್ ಮಾಡುವುದಕ್ಕೆ ಸಹಾಯ ಮಾಡುತ್ತವೆ.   

4 /7

ಇನ್ನು ತೊಂಡೆಕಾಯಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ತರಕಾರಿ. ಹಾಗಾಗಿ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಶಾಶ್ವತವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.  

5 /7

ತೊಂಡೆಕಾಯಿಯನ್ನು ಹೀಗೆಯೇ ತಿನ್ನಬೇಕು ಇಂತಿಷ್ಟೇ ತಿನ್ನಬೇಕು ಎನ್ನುವ ನಿಯಮವಿಲ್ಲ.ನಿಮ್ಮ ಅನುಕೂಲಕ್ಕೆ ತಕ್ಕಂತೆ ಹೇಗೆ ಬೇಕಾದರೂ ಸೇವಿಸಬಹುದು. ಆದರೆ ಎಣ್ಣೆ, ಮಸಾಲೆ ಕಡಿಮೆಯಿರಬೇಕು ಅಷ್ಟೇ.   

6 /7

ತೊಂಡೆಕಾಯಿಯಲ್ಲಿ ಹೇರಳವಾದ ಫೈಬರ್ ಅಂಶವಿದ್ದು,ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಶುಗರ್ ಕಡಿಮೆಯಾಗಲು ಇದೂ ಒಂದು ಕಾರಣ.     

7 /7

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ