ಗುರು ಬ್ರಹಸ್ಪತಿಯಿಂದ ಈ ರಾಶಿಯವರಿಗೆ ಹಣದ ಹೊಳೆ.. ಕಷ್ಟ ಮಾಯವಾಗಿ ಸುಖದ ಸುಪ್ಪತ್ತಿಗೆಯಲ್ಲಿ ತೇಲುವರು, ಅದೃಷ್ಟವೆಲ್ಲ ನಿಮ್ಮದೇ !

Guru Rashi Parivarthan Effects: ಗುರು ಗ್ರಹವು ಎಲ್ಲಾ ಗ್ರಹಗಳಲ್ಲಿ ದೊಡ್ಡ ಮತ್ತು ಮಂಗಳಕರ ಗ್ರಹವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /9

ಗುರು ಗ್ರಹ ಒಂದು ರಾಶಿಯಲ್ಲಿ ಸುಮಾರು 12 ತಿಂಗಳು ಇರುತ್ತಾನೆ. ಈ ವರ್ಷ 2024 ರಲ್ಲಿ ವೃಷಭ ರಾಶಿಯಲ್ಲಿ ಗುರು ಕುಳಿತಿದ್ದಾನೆ. 2025 ರ ಮೇ 14 ರಂದು ಗುರು ಗ್ರಹವು ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಮಿಥುನ ರಾಶಿಯಲ್ಲಿ ಗುರು ಗೋಚಾರದಿಂದ ಕೆಲವು ರಾಶಿಗಳ ಅದೃಷ್ಟದ ಬಾಗಿಲು ತೆರೆಯಲಿದೆ.

2 /9

ವೃಶ್ಚಿಕ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆದಾಯದ ಹೊಸ ಮೂಲಗಳು ಹುಟ್ಟಿಕೊಂಡು ಬ್ಯಾಂಕ್ ಬ್ಯಾಲೆನ್ಸ್‌ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಬಹುದು. ಸಂಗಾತಿಯೊಂದಿಗಿನ ಸಂಬಂಧ ಸುಧಾರಿಸಲಿದ್ದು, ಮನೆಯಲ್ಲಿ ಸಂತೋಷ ನೆಲೆಸಲಿದೆ.

3 /9

ಸಿಂಹ ರಾಶಿಯವರು ಆರ್ಥಿಕವಾಗಿ ಬಲಗೊಳ್ಳುತ್ತಾರೆ. ಕೆಲಸದ ಸ್ಥಳದಲ್ಲಿ ಮನ್ನಣೆ ದೊರೆತು ಬಡ್ತಿ ಸಿಗಬಹುದು. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಪ್ರತಿ ಕೆಲಸದಲ್ಲಿಯೂ ಯಶಸ್ಸು ನಿಮ್ಮನ್ನು ಹಿಂಬಾಲಿಸುವುದು. 

4 /9

ಮಿಥುನ ರಾಶಿಯವರಲ್ಲಿ ತಾಳ್ಮೆ ಹೆಚ್ಚಾಗುತ್ತದೆ. ಆದಾಯ ದುಪ್ಪಟ್ಟಾಗುವ ಸಾಧ್ಯತೆಗಳಿವೆ. ಆರ್ಥಿಕ ಸ್ಥಿತಿ ಸುಧಾರಿಸುವುದು. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮನ್ನಣೆ ಜೊತೆಗೆ ಬಡ್ತಿ ದೊರೆಯಬಹುದು. ವ್ಯಾಪಾರದಲ್ಲಿ ಭಾರೀ ಲಾಭ ಸಿಗಬಹುದು.

5 /9

ಮೇಷ ರಾಶಿಯವರಿಗೆ ಗುರುದೆಸೆ ಶುರುವಾಗುವುದು. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಆದಾಯದ ಹೊಸ ಮೂಲಗಳು ದೊರೆತು ಆರ್ಥಿಕ ಸಮಸ್ಯೆ ದೂರವಾಗುವುದು. ಕೆಲಸದಲ್ಲಿ ಬಡ್ತಿ ದೊರೆಯಬಹುಉ. ವ್ಯಾಪಾರಸ್ಥರಿಗಿದು ಗೋಲ್ಡನ್‌ ಟೈಮ್.‌

6 /9

ಕುಂಭ ರಾಶಿಯವರು ಗುರುವಿನ ಕೃಪೆಯಿಂದ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಅವರ ಇಷ್ಟಾರ್ಥಗಳರಲ್ಲವೂ ಈಡೇರಲಿವೆ. ಹೊಸ ಆದಾಯದ ಮೂಲ ಹುಟ್ಟಿಕೊಳ್ಳಬಹುದು. ಆರ್ಥಿಕ ಬಿಕ್ಕಟ್ಟು ನಿವಾರಣೆಯಾಗುತ್ತದೆ. ವ್ಯವಹಾರದಲ್ಲಿ ಲಾಭ ಗಳಿಸುವಿರಿ.

7 /9

ಕಟಕ ರಾಶಿಯವರಿಗೆ ಗುರು ಸಂಚಾರದಿಂದ ಧನಲಾಭವಾಗಲಿದೆ. ಆದಾಯದ ಹೊಸ ಮೂಲಗಳು ಹುಟ್ಟಿಕೊಂಡು ಸಿರಿವಂತರಾಗುವಿರಿ. ಉದ್ಯೋಗದಲ್ಲಿ ಬಡ್ತಿ ಜೊತೆ ಸಂಬಳ ಹೆಚ್ಚಾಗಬಹುದು. ವ್ಯವಹಾರದಲ್ಲಿ ಅಭಿವೃದ್ಧಿ ಕಾಣುವಿರಿ.

8 /9

ಧನು ರಾಶಿಯವರ ಆತ್ಮವಿಶ್ವಾಸ ಮತ್ತು ತಾಳ್ಮೆ ಹೆಚ್ಚುತ್ತದೆ. ಆದಾಯ ಹೆಚ್ಚಾಗುವ ಸಾಧ್ಯತೆಯಿದೆ. ಇಷ್ಟು ದಿನ ಪಟ್ಟ ಕಷ್ಟವೆಲ್ಲ ದೂರವಾಗಲಿದೆ. ಹಣ ಸಂಪತ್ತಿನ ಕೊರತೆ ಮಾಯವಾಗುವುದ. ವಾಹನ ಮನೆ ಖರೀದಿಸುವ ಕನಸು ನನಸಾಗಲಿದೆ. 

9 /9

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)