ಈ 5 ವಿಷಯಗಳ ಬಗ್ಗೆ ಕಾಳಜಿ ವಹಿಸಿದರೆ ಸದಾ ಇರುವುದು ಕುಬೇರನ ಕೃಪೆ

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷವಿದ್ದರೆ, ವ್ಯಕ್ತಿಯು ಪ್ರಗತಿಯಲ್ಲಿ ಅಡೆತಡೆಗಳನ್ನು ಮತ್ತು ಹಣದ ನಷ್ಟವನ್ನು ಎದುರಿಸಬೇಕಾಗುತ್ತದೆ.

ಬೆಂಗಳೂರು : ಮನೆಯಲ್ಲಿ ಧನಾತ್ಮಕ ಶಕ್ತಿಯಿದ್ದರೆ, ಆರ್ಥಿಕ ಸಮೃದ್ಧಿ, ಸಂತೋಷ, ಮತ್ತು ಉತ್ತಮ ಆರೋಗ್ಯವನ್ನು ಪಡೆಯಲಾಗುತ್ತದೆ. ಆದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದ್ದರೆ, ವ್ಯಕ್ತಿಯು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷವಿದ್ದರೆ, ವ್ಯಕ್ತಿಯು ಪ್ರಗತಿಯಲ್ಲಿ ಅಡೆತಡೆಗಳನ್ನು ಮತ್ತು ಹಣದ ನಷ್ಟವನ್ನು ಎದುರಿಸಬೇಕಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ  ಹೇಳಲಾದ ಕ್ರಮಗಳನ್ನು ಅಳವಡಿಸಿಕೊಂಡು ಮನೆಯಲ್ಲಿ ಸಂತೋಷ, ಸಮೃದ್ಧಿ ನೆಲೆಯಾಗುವಂತೆ ಮಾಡಬಹುದು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವಾಸ್ತು ಶಾಸ್ತ್ರದ ಪ್ರಕಾರ, ಕೋಣೆಯ ಪೂರ್ವ ದಿಕ್ಕಿಗೆ ತಿಳಿ ನೀಲಿ ಬಣ್ಣವನ್ನು ಆರಿಸಿ. ಉತ್ತರದಲ್ಲಿ ಹಸಿರು, ಪೂರ್ವದಲ್ಲಿ ಬಿಳಿ, ಪಶ್ಚಿಮದಲ್ಲಿ ನೀಲಿ ಮತ್ತು ದಕ್ಷಿಣದಲ್ಲಿ ಕೆಂಪು ಬಣ್ಣವನ್ನು ಹಚ್ಚಬೇಕು.  ಹೀಗೆ ಮಾಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ.

2 /5

ವಾಸ್ತು ಶಾಸ್ತ್ರದ ಪ್ರಕಾರ, ಜಲಮೂಲವನ್ನು ಉತ್ತರ, ಈಶಾನ್ಯ ದಿಕ್ಕಿನಲ್ಲಿ ಇರಿಸಿ. ಮನೆಯ ದಕ್ಷಿಣ, ಆಗ್ನೇಯ ಅಥವಾ ನೈಋತ್ಯದಲ್ಲಿ ನೀರಿನ ತೊಟ್ಟಿಯನ್ನು ಇರಿಸಿ. ಈ ದಿಕ್ಕುಗಳಲ್ಲಿ ನೀರಿನ ತೊಟ್ಟಿ ಇಡುವುದರಿಂದ ಹಣ ಬರುತ್ತದೆ.

3 /5

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ತಿಜೋರಿಯನ್ನು ಸುರಕ್ಷಿತವಾಗಿ ದಕ್ಷಿಣ ಅಥವಾ ನೈಋತ್ಯ ದಿಕ್ಕಿನಲ್ಲಿ ಇರಿಸಿ. ವಾಸ್ತು ಶಾಸ್ತ್ರದ ಪ್ರಕಾರ ಕಮಾನಿನ ಬಾಗಿಲನ್ನು ಉತ್ತರ ದಿಕ್ಕಿನಲ್ಲಿ ಇಡಬೇಕು.

4 /5

ಮನೆಯನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಲಕ್ಷ್ಮಿಯು ಸ್ವಚ್ಛವಾದ ಸ್ಥಳದಲ್ಲಿ ಮಾತ್ರ ನೆಲೆಸುತ್ತಾಳೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಉತ್ತರ ದಿಕ್ಕನ್ನು  ಅಚ್ಚುಕಟ್ಟಾಗಿ ಡಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಐಶ್ವರ್ಯ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ.

5 /5

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಬಾಗಿಲು ಅಥವಾ ಕಿಟಕಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸುತ್ತದೆ, ಬರ್ಕತ್ ಮನೆಗೆ ಬರುತ್ತದೆ.