ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣ, 3 ರಾಶಿಗಳ ಜನರ ಜೀವನಲ್ಲಿ ಹಣದ ಹೊಳೆಯೇ ಹರಿಯಲಿದೆ!

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಮಹಾರಾಜ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಗೆ ಪ್ರವೇಶಿಸಿದ್ದಾನೆ (Spiritual News In Kannada). ಇದರಿಂದ ಅಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ಮೂರು ರಾಶಿಗಳ ಜನರ ಪಾಲಿಗೆ ಸಾಕಷ್ಟು ಸಕಾರಾತ್ಮಕ ಸಾಬೀತಾಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, 
 

Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಬದಲಾಯಿಸುವ ಮೂಲಕ ಶುಭ-ಅಶುಭ ಯೋಗಗಳನ್ನು ರೂಪಿಸುತ್ತವೆ. ಈ ಯೋಗಗಳ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸುತ್ತದೆ. ಪ್ರಸ್ತುತ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಗೆ ಪ್ರವೇಶಿಸಿದ್ದಾನೆ. ಇದರಿಂದ ಅಲ್ಲಿ ಕೇಂದ್ರ ತ್ರಿಕೋನ ರಾಜಯೋಗ ರೂಪುಗೊಳ್ಳುತ್ತಿದೆ. ಈ ಯೋಗ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಯೋಗ ರೂಪುಗೊಳ್ಳುತ್ತಿದ್ದು, ಅವರಿಗೆ ಭಾಗ್ಯೋದಯ ಯೋಗ ಪ್ರಾಪ್ತಿಯಾಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ, 

 

ಇದನ್ನೂ ಓದಿ-50 ವರ್ಷಗಳ ಬಳಿಕ ಸಿಂಹ ರಾಶಿಯಲ್ಲಿ ಮೂರು ಗ್ರಹಗಳ ಅಪರೂಪದ ಮೈತ್ರಿ, ಈ ಜನರ ಮೇಲೆ ಅಪಾರ ಧನವೃಷ್ಟಿ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಮಹಾರಾಜ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಗೆ ಪ್ರವೇಶಿಸಿದ್ದಾನೆ (Spiritual News In Kannada). ಇದರಿಂದ ಅಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ಮೂರು ರಾಶಿಗಳ ಜನರ ಪಾಲಿಗೆ ಸಾಕಷ್ಟು ಸಕಾರಾತ್ಮಕ ಸಾಬೀತಾಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ,   

2 /5

ಕುಂಭ ರಾಶಿ: ಶನಿ ದೇವ ನಿಮ್ಮ ರಾಶಿಗೆ ಅಧಿಪತಿ ಮತ್ತು ಆತ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸುತ್ತಿರುವುದರಿಂದ, ಕೇಂದ್ರ ತ್ರಿಕೋನ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳವನ್ನು ನೀವು ಕಾಣಬಹುದು. ಇದಲ್ಲದೆ ಇತರರನ್ನು ನಿಮ್ಮತ್ತ ಆಕರ್ಷಿಸುವಲ್ಲಿ ನೀವು ಯಶಸನ್ನು ಪಡೆಯುವಿರಿ. ಬೌದ್ಧಿಕ ಮಟ್ಟದಲ್ಲಿ ಸುಧಾರಣೆಯಾಗಲಿದೆ. ಕೌಟುಂಬಿಕ ದೃಷ್ಟಿಯಿಂದ ಈ ಸಮಯ ತುಂಬಾ ಅತ್ಯುತ್ತಮವಾಗಿರಲಿದೆ. ಈ ಯೋಗದ ದೃಷ್ಟಿ ನಿಮ್ಮ ಜಾತಕದ ದಾಂಪತ್ಯ ಭಾವದಲ್ಲಿ ನೆರವೇರುತಿದೆ. ಹೀಗಾಗಿ ವಿವಾಹಿತರ ಜೀವನ ಈ ಅವಧಿಯಲ್ಲಿ ಸಾಕಷ್ಟು ಖುಷಿಯಿಂದ ಕೂಡಿರಲಿದೆ. ಇನ್ನೊಂದೆಡೆ ಪಾಟ್ನರ್ಶಿಪ್ ವ್ಯವಹಾರದಲ್ಲಿ ಲಾಭ ನಿಮ್ಮದಾಗಲಿದೆ.   

3 /5

ವೃಷಭ ರಾಶಿ: ಕೆಂದ್ರ ತ್ರಿಕೋನ ರಾಜಯೋಗ ನಿಮ್ಮ ಜಾತಕದ ದೃಷ್ಟಿಯಿಂದ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಶನಿ ಮಹಾರಾಜ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಈ ಅವಧಿಯಲ್ಲಿ ನೀವು ನಿಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಬೆಳವಣಿಗೆಯನ್ನು ಸಾಧಿಸುವಿರಿ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಈ ಸಮಯ ಶುಭ ಅವಕಾಶಗಳನ್ನು ತರಲಿದೆ. ಅವರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಸಮಯ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಹೊಸ ಕೆಲಸ ಆರಂಭಿಸಲು ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ, ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ.   

4 /5

ಸಿಂಹ ರಾಶಿ: ಕೇಂದ್ರ ತ್ರಿಕೋನ ರಾಜಯೋಗ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಶನಿ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಬಾಳಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರದರ್ಶನ ಉತ್ತಮವಾಗಿರಲಿದೆ. ಇದರಿಂದ ಮೇಲಾಧಿಕಾರಿಗಳ ಪ್ರಶಂಸೆಗೆ ನೀವು ಪಾತ್ರರಾಗುವಿರಿ. ಪಾಟ್ನರ್ಶಿಪ್ ವ್ಯವಹಾರ ಆರಂಭಿಸಲು ಇದು ಸಕಾಲ. ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸಾಧ್ಯತೆ ಇದೆ. ಶನಿ ದೇವ ನಿಮ್ಮ ಜಾತಕದ ಪಂಚಮ ಹಾಗೂ ಷಷ್ಟಮ ಭಾವಗಳಿಗೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಸಾಕಷ್ಟು ಯಶಸ್ಸು ಸಿಗಲಿದೆ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)