ನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!

Horse Gram water benefits: ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಅನೇಕರನ್ನು ಕಾಡುತ್ತಿದೆ. ಇದರ ಜೊತೆಗೆ ಬ್ಲಡ್ ಶುಗರ್ ಮಟ್ಟ ಏರಿಳಿತವಾಗೋದು ಸಹ ಹೆಚ್ಚಾಗಿದೆ. ಇಂತಹ ಸಮಸ್ಯೆಗೆ ಒಂದು ಕಾಳು ಪರಿಹಾರ ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /7

ಹುರುಳಿ ಕಾಳು.. ಸಾಮಾನ್ಯವಾಗಿ ಹಿಂದಿನ ಕಾಲದಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಮುಕ್ತಿ ಪಡೆಯಲು ಇದನ್ನು ಬಳಕೆ ಮಾಡಲಾಗುತ್ತಿತ್ತು. ಈ ಆರೋಗ್ಯ ಸಮಸ್ಯೆಯ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ದ್ವಿದಳ ಧಾನ್ಯವಾಗಿದೆ.

2 /7

ಹಿಂದಿನ ಕಾಲದಿಂದಲೂ ಭಾರತದಲ್ಲಿ ಹುರುಳಿಯನ್ನು ಬೆಳೆಸಲಾಗುತ್ತಿದೆ. ಇದರ ನೀರನ್ನು ನಿಯಮಿತವಾಗಿ ಕುಡಿದರೆ ಕಿಡ್ನಿ ಸ್ಟೋನ್ ಕ್ರಮೇಣ ಕರಗಿ ಮೂತ್ರನಾಳದ ಮೂಲಕ ಹೊರಬರುತ್ತವೆ.

3 /7

ಮೂತ್ರಪಿಂಡದ ಕಲ್ಲಿನ ಗಾತ್ರವು 1 ಸೆಂಟಿಮೀಟರ್ ಆಗಿದ್ದರೆ, ಇದು ತುಂಬಾ ಪ್ರಯೋಜನಕಾರಿ. ಆದರೆ ಆ ಗಾತ್ರಕ್ಕಿಂತ ಹೆಚ್ಚಿದ್ದರೆ, ಔಷಧವನ್ನೇ ತೆಗೆದುಕೊಳ್ಳಬೇಕು.    

4 /7

ಕಿಡ್ನಿ ಸ್ಟೋನ್’ಗಳಿಗೆ ಚಿಕಿತ್ಸೆ ನೀಡಲು ಹುರುಳಿಯನ್ನು ಬಳಕೆ ಮಾಡಬಹುದು. ಫೀನಾಲಿಕ್ ಘಟಕಗಳು, ಫ್ಲೇವನಾಯ್ಡ್‌, ಸ್ಟೀರಾಯ್ಡ್‌ ಮತ್ತು ಸಪೋನಿನ್‌’ಗಳಂತಹ ಹಲವಾರು ಫೈಟೊಕೆಮಿಕಲ್’ಗಳು ಇದರಲ್ಲಿ ಕಂಡುಬರುತ್ತವೆ.

5 /7

ಅಂದಹಾಗೆ ಹುರುಳಿಯನ್ನು ಬಳಸುವ ಮೊದಲು ಚೆನ್ನಾಗಿ ಸ್ವಚ್ಛಗೊಳಿಸಿ. ನಿತ್ಯ ಮುಂಜಾನೆ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಅನ್ನು ದೇಹದಿಂದ ತೆಗೆದುಹಾಕುತ್ತದೆ.

6 /7

25 ಗ್ರಾಂ ಹುರುಳಿ ಕಾಳುಗಳನ್ನು 200 ಮಿಲಿ ನೀರಿನಲ್ಲಿ ಕುದಿಸಿ. ಆ ನೀರು 50 ಮಿಲಿಗೆ ಕಡಿಮೆಯಾಗುವವರೆಗೆ ಬೇಯಿಸಬೇಕು. ನಂತರ ಕುದಿಸಿದ ನೀರನ್ನು ಬೆಳಗ್ಗೆ ಎದ್ದಂತೆ ಕುಡಿಯಬೇಕು. ಈ ಚಿಕಿತ್ಸೆಯು ಸುಮಾರು 4-5 ತಿಂಗಳು ಸಮಯ ತೆಗೆದುಕೊಳ್ಳುತ್ತದೆ. ಆದರೆ ಶಾಶ್ವತ ಪರಿಹಾರ ನೀಡುವ, ಯಾವುದೇ ಅಡ್ಡ ಪರಿಣಾಮ ಬೀರದ ಪರಿಹಾರ ಇದಾಗಿದೆ.

7 /7

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.