Vastu Tips: ವಾಸ್ತು ದೋಷಗಳನ್ನು ನಿವಾರಿಸುವ ಬಿಳಿ ಎಕ್ಕ ಗಿಡ

White aak plant Vastu benefits: ಎಕ್ಕದ ಹೂವನ್ನು ಮನೆಯ ಬಾಗಿಲಿಗೆ ಅಥವಾ ದೇವರ ಮನೆ ಬಾಗಿಲಿಗೆ ತೋರಣ ಕಟ್ಟಿದರೆ ವಾಸ್ತು ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗುತ್ತದೆ.

White aak plant Vastu benefits: ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಮನೆಯಲ್ಲಿ ಬಿಳಿ ಎಕ್ಕದ ಗಿಡವನ್ನಿಟ್ಟು ಪೂಜೆ ಮಾಡುವುದರಿಂದ ಹಲವು ದೋಷಗಳು ನಿವಾರಣೆಯಾಗುತ್ತವೆ. ಮನೆಯ ಹಣಕಾಸಿನ ಸಮಸ್ಯೆಗಳು ಸರಿಯಾಗುತ್ತದೆ. ಎಕ್ಕದ ಹೂವನ್ನು ಮನೆಯ ಬಾಗಿಲಿಗೆ ಅಥವಾ ದೇವರ ಮನೆ ಬಾಗಿಲಿಗೆ ತೋರಣ ಕಟ್ಟಿದರೆ ವಾಸ್ತು ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಬೇಕು ಅಂದರೆ ಬಿಳಿ ಎಕ್ಕದ ಗಿಡವೇ ರಾಮಬಾಣ. ಕಷ್ಟದ ಪರಿಸ್ಥಿತಿಯಲ್ಲಿರುವ ಜನರಿಗೆ ಬಿಳಿ ಎಕ್ಕದ ಗಿಡ ಅದೃಷ್ಟ ತರುತ್ತದೆ. ಬಿಳಿ ಎಕ್ಕದ ಗಿಡದ ವಾಸ್ತು ಲಾಭಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬಿಳಿ ಎಕ್ಕದ ಗಿಡವನ್ನು ಭಕ್ತಿಯಿಂದ ಪೂಜಿಸಿದರೆ ಹಲವಾರು ಧಾರ್ಮಿಕ ಪ್ರಯೋಜನಗಳಿವೆ. ಬಿಳಿ ಎಕ್ಕದ ಗಿಡದ ಮುಂದೆ ಸೂರ್ಯ ದೇವರಿಗೆ ನಮಸ್ಕರಿಸಿ ಅದರ ಎಲೆಯಿಂದ ರವಿ ಗ್ರಹಕ್ಕೆ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಸೂರ್ಯ ದೋಷಗಳು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ. ‌ 

2 /5

ಗಣಪತಿ, ಈಶ್ವರ ಮತ್ತು ಆಂಜನೇಯ ದೇವರಿಗೆ ಬಿಳಿ ಎಕ್ಕದ ಹೂವನ್ನು ಇಟ್ಟು ಪೂಜೆ ಸಲ್ಲಿಸಿದರೆ ಹಲವು ದೋಷಗಳಿಂದ ಮುಕ್ತರಾಗುತ್ತೀರಿ.

3 /5

‌ಶನಿ ದೋಷವಿದ್ದರೆ ಪ್ರತಿ ಮಂಗಳವಾರ ಮತ್ತು ಶನಿವಾರ ಬಿಳಿ ಎಕ್ಕದ ಹೂವಿನಿಂದ ಹಾರವನ್ನು ತಯಾರಿಸಿ ಅದನ್ನು ಆಂಜನೇಯ ಅಥವಾ ಶನಿದೇವರಿಗೆ ಅರ್ಪಿಸಬೇಕು. ಇದು ಬಹಳ ಒಳ್ಳೆಯದು ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.

4 /5

ಬಿಳಿ ಎಕ್ಕದ ಗಿಡ ಗಣಪತಿಗೆ ಬಹಳ ಪ್ರಿಯವಾಗಿದೆ. ಗಣಪತಿಗೆ‌ ಬಿಳಿಯ ಎಕ್ಕದ ಹೂವನ್ನು ಮಾಲೆ ಮಾಡಿ ಅದರ ಅರ್ಪಿಸಿದರೆ, ನಮ್ಮ ಕಾರ್ಯಗಳಲ್ಲಿ ಬರುವ ವಿಘ್ನಗಳನ್ನು ನಿವಾರಣೆ ಪಡೆಯಬಹುದು.

5 /5

ಎಕ್ಕದ ಗಿಡವನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಯಾವುದೇ ರೀತಿಯ ಮಾಟ, ಮಂತ್ರ, ತಂತ್ರಗಳು ಸುಳಿಯುವುದಿಲ್ಲ. ಅದರಲ್ಲೂ ಮನೆಯ ಬಲ ಭಾಗದಲ್ಲಿ ಬೆಳೆಸಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ. ‌ ‌